AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ದೇಶದ ಬೇರೆ ಭಾಗದ ಕೊರೊನಾ […]

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!
ಸಾಧು ಶ್ರೀನಾಥ್​
|

Updated on:Apr 27, 2020 | 2:05 PM

Share

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಬೇರೆ ಭಾಗದ ಕೊರೊನಾ ವೈರಾಣುವಿಗಿಂತ ಇಂದೋರ್ ವೈರಾಣು ಹೆಚ್ಚು ಡೆಡ್ಲಿ ವೈರಾಣು ಆಗಿದೆ. ಇದರಿಂದ ಕೊರೊನಾ ಸೋಂಕು ಶೀಘ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಇಂದೋರ್ ನ‌ ಕೊರೊನಾ ವೈರಾಣುವನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಿದ್ದೇವೆ ಎಂದು ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್ ಕಾಲೇಜು ಡೀನ್ ಜ್ಯೋತಿ ಬಿಂದಾಲ್ ಹೇಳಿದ್ದಾರೆ. ಈ ಮಧ್ಯೆ, ಇಂದೋರ್ ವೈದ್ಯರು‌ ಸಹ ವೈರಾಣುವಿನ‌ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

Published On - 1:13 pm, Mon, 27 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ