AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ದೇಶದ ಬೇರೆ ಭಾಗದ ಕೊರೊನಾ […]

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!
ಸಾಧು ಶ್ರೀನಾಥ್​
|

Updated on:Apr 27, 2020 | 2:05 PM

Share

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಬೇರೆ ಭಾಗದ ಕೊರೊನಾ ವೈರಾಣುವಿಗಿಂತ ಇಂದೋರ್ ವೈರಾಣು ಹೆಚ್ಚು ಡೆಡ್ಲಿ ವೈರಾಣು ಆಗಿದೆ. ಇದರಿಂದ ಕೊರೊನಾ ಸೋಂಕು ಶೀಘ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಇಂದೋರ್ ನ‌ ಕೊರೊನಾ ವೈರಾಣುವನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಿದ್ದೇವೆ ಎಂದು ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್ ಕಾಲೇಜು ಡೀನ್ ಜ್ಯೋತಿ ಬಿಂದಾಲ್ ಹೇಳಿದ್ದಾರೆ. ಈ ಮಧ್ಯೆ, ಇಂದೋರ್ ವೈದ್ಯರು‌ ಸಹ ವೈರಾಣುವಿನ‌ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

Published On - 1:13 pm, Mon, 27 April 20

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ