AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ದೇಶದ ಬೇರೆ ಭಾಗದ ಕೊರೊನಾ […]

ಇಂದೋರ್ ಕೊರೊನಾ ಬೇರೆ ವೈರಾಣುಗಿಂತ ಭಿನ್ನ, ಭೀಕರ !!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 27, 2020 | 2:05 PM

Share

ಮಧ್ಯಪ್ರದೇಶ: ಇಂದೋರ್ ನಲ್ಲಿ ಕೊರೊನಾ ತಳಿಯ ಮತ್ತೊಂದು ವೈರಾಣು ಕಂಡುಬಂದಿದ್ದು, ಅದು ದೇಶದಲ್ಲಿ ಇದುವರೆಗೂ ಕಂಡುಬಂದಿರುವ ಮಾಮೂಲಿ ಕೊರೊನಾ ವೈರಾಣುವಿಗಿಂತ ಭಿನ್ನವಾಗಿದೆ. ಅತಿ ಹೆಚ್ಚು ಡೆಡ್ಲಿ ವೈರಾಣುವಾಗಿದೆ.

ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ವೈರಾಣುವಿನಿಂದ ಅತಿ ಹೆಚ್ಚು ಜನರು ಕೊರೊನಾ ಸೋಂಕಿತರಾಗಿದ್ದಾರೆ‌. 30 ಲಕ್ಷ ಜನಸಂಖ್ಯೆ ಇರುವ ಇಂದೋರ್ ನಲ್ಲಿ 1,176 ಮಂದಿಗೆ ಈ ಡೆಡ್ಲಿ ಕೊರೊನಾ ಸೋಂಕು ತಗುಲಿದೆ. ಇದರಿಂದ ಇಂದೋರ್ ನಲ್ಲಿ 57 ಸಾವು‌ಗಳು ಸಂಭವಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ.

ದೇಶದ ಬೇರೆ ಭಾಗದ ಕೊರೊನಾ ವೈರಾಣುವಿಗಿಂತ ಇಂದೋರ್ ವೈರಾಣು ಹೆಚ್ಚು ಡೆಡ್ಲಿ ವೈರಾಣು ಆಗಿದೆ. ಇದರಿಂದ ಕೊರೊನಾ ಸೋಂಕು ಶೀಘ್ರವಾಗಿ ಹೆಚ್ಚುತ್ತಿದೆ. ಹೀಗಾಗಿ ಇಂದೋರ್ ನ‌ ಕೊರೊನಾ ವೈರಾಣುವನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಿದ್ದೇವೆ ಎಂದು ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್ ಕಾಲೇಜು ಡೀನ್ ಜ್ಯೋತಿ ಬಿಂದಾಲ್ ಹೇಳಿದ್ದಾರೆ. ಈ ಮಧ್ಯೆ, ಇಂದೋರ್ ವೈದ್ಯರು‌ ಸಹ ವೈರಾಣುವಿನ‌ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.

Published On - 1:13 pm, Mon, 27 April 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ