AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ. ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ […]

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 07, 2020 | 4:17 PM

Share

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ.

ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ ಮೂರು ವಜ್ರಗಳು ದೊರೆಕಿವೆ. ಈಗ ಈ ಅಮೂಲ್ಯವಾದ ಈ ಕಲ್ಲುಗಳನ್ನು ಜಿಲ್ಲಾ ವಜ್ರ ಕಚೇರಿಯಲ್ಲಿ ಠೇವಣಿ ಇಟ್ಟಿದ್ದು, ಸರ್ಕಾರದ ನಿಯಮಗಳ ಪ್ರಕಾರ ಅವುಗಳನ್ನು ಹರಾಜು ಹಾಕಲಾಗುವುದು. ಹೀಗೆ ಹರಾಜಿನಿಂದ ಬಂದ ಹಣದಲ್ಲಿ ಸರ್ಕಾದ ತೆರಿಗೆ ಕಡಿತ ಮಾಡಿ ಬಾಕಿ ಹಣವನ್ನು ಕಾರ್ಮಿಕ ಪಡೆಯುತ್ತಾನೆ.

ಅದರಂತೆ ಶೇ.12 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ ನಂತರ, ಉಳಿದ ಶೇ.88 ಮಾರಾಟದ ಆದಾಯ ಕಾರ್ಮಿಕ ಸುಬಲ್ ಪಾಲಾಗಲಿದೆ. ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಪನ್ನಾದ ಮತ್ತೊಂದು ಗಣಿಯಿಂದ ಮತ್ತೊಬ್ಬ ಕಾರ್ಮಿಕ 10.69 ಕ್ಯಾರೆಟ್ ವಜ್ರವನ್ನು ಪತ್ತೆ ಹಚ್ಚಿ ಇದೇ ರೀತಿ ಕೋಟ್ಯಾಧಿಪತಿಯಾಗಿದ್ದ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!