AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ. ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ […]

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 07, 2020 | 4:17 PM

Share

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ.

ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ ಮೂರು ವಜ್ರಗಳು ದೊರೆಕಿವೆ. ಈಗ ಈ ಅಮೂಲ್ಯವಾದ ಈ ಕಲ್ಲುಗಳನ್ನು ಜಿಲ್ಲಾ ವಜ್ರ ಕಚೇರಿಯಲ್ಲಿ ಠೇವಣಿ ಇಟ್ಟಿದ್ದು, ಸರ್ಕಾರದ ನಿಯಮಗಳ ಪ್ರಕಾರ ಅವುಗಳನ್ನು ಹರಾಜು ಹಾಕಲಾಗುವುದು. ಹೀಗೆ ಹರಾಜಿನಿಂದ ಬಂದ ಹಣದಲ್ಲಿ ಸರ್ಕಾದ ತೆರಿಗೆ ಕಡಿತ ಮಾಡಿ ಬಾಕಿ ಹಣವನ್ನು ಕಾರ್ಮಿಕ ಪಡೆಯುತ್ತಾನೆ.

ಅದರಂತೆ ಶೇ.12 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ ನಂತರ, ಉಳಿದ ಶೇ.88 ಮಾರಾಟದ ಆದಾಯ ಕಾರ್ಮಿಕ ಸುಬಲ್ ಪಾಲಾಗಲಿದೆ. ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಪನ್ನಾದ ಮತ್ತೊಂದು ಗಣಿಯಿಂದ ಮತ್ತೊಬ್ಬ ಕಾರ್ಮಿಕ 10.69 ಕ್ಯಾರೆಟ್ ವಜ್ರವನ್ನು ಪತ್ತೆ ಹಚ್ಚಿ ಇದೇ ರೀತಿ ಕೋಟ್ಯಾಧಿಪತಿಯಾಗಿದ್ದ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ