AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ. ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ […]

ತಿನ್ನೋ ಅನ್ನಕ್ಕೂ ಗತಿ ಇಲ್ಲದವ, ರಾತ್ರೋರಾತ್ರಿ ಲಕ್ಷಾಧಿಪತಿಯಾದ, ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 07, 2020 | 4:17 PM

Share

ಮಧ್ಯಪ್ರದೇಶ: ಅದೃಷ್ಟ ಅಂದ್ರೆ ಹಾಗೇನೆ. ಅದು ಯಾವಾಗ ಮತ್ತು ಹೇಗೆ ಬರುತ್ತೆ ಅಂತಾ ಹೇಳೋಕಾಗಲ್ಲ. ಇದಕ್ಕೆ ಲೆಟೆಸ್ಟ್‌ ಉಹಾಹರಣೆ ಮಧ್ಯಪ್ರದೇಶದ ಸುಬಲ್‌ ಎಂಬ ಕಾರ್ಮಿಕ. ಒಪ್ಪತ್ತಿನ ಕೂಳಿಗಾಗಿ ದುಡಿಯುತ್ತಿದ್ದ ಕಾರ್ಮಿಕನಿಗೆ ಪನ್ನಾ ಜಿಲ್ಲೆಯ ವಜ್ರದ ಗಣಿಯೊಂದರಲ್ಲಿ 30 ರಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳು ಸಿಕ್ಕಿವೆ. ಅಷ್ಟೇ ಈಗ ಆತ ರಾತ್ರೋರಾತ್ರಿ ಲಕ್ಷಾಧಿಪತಿಯಾಗಿದ್ದಾನೆ.

ಸುಬಲ್ ಎಂಬ ಈ ಕಾರ್ಮಿಕ ಜೀವನ ನಡೆಸಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಒಮ್ಮೆ ಗಣಿ ಅಗೆಯುವಾಗ 7.5 ಕ್ಯಾರೆಟ್ ನ ಮೂರು ವಜ್ರಗಳು ದೊರೆಕಿವೆ. ಈಗ ಈ ಅಮೂಲ್ಯವಾದ ಈ ಕಲ್ಲುಗಳನ್ನು ಜಿಲ್ಲಾ ವಜ್ರ ಕಚೇರಿಯಲ್ಲಿ ಠೇವಣಿ ಇಟ್ಟಿದ್ದು, ಸರ್ಕಾರದ ನಿಯಮಗಳ ಪ್ರಕಾರ ಅವುಗಳನ್ನು ಹರಾಜು ಹಾಕಲಾಗುವುದು. ಹೀಗೆ ಹರಾಜಿನಿಂದ ಬಂದ ಹಣದಲ್ಲಿ ಸರ್ಕಾದ ತೆರಿಗೆ ಕಡಿತ ಮಾಡಿ ಬಾಕಿ ಹಣವನ್ನು ಕಾರ್ಮಿಕ ಪಡೆಯುತ್ತಾನೆ.

ಅದರಂತೆ ಶೇ.12 ರಷ್ಟು ತೆರಿಗೆಯನ್ನು ಕಡಿತಗೊಳಿಸಿದ ನಂತರ, ಉಳಿದ ಶೇ.88 ಮಾರಾಟದ ಆದಾಯ ಕಾರ್ಮಿಕ ಸುಬಲ್ ಪಾಲಾಗಲಿದೆ. ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಪನ್ನಾದ ಮತ್ತೊಂದು ಗಣಿಯಿಂದ ಮತ್ತೊಬ್ಬ ಕಾರ್ಮಿಕ 10.69 ಕ್ಯಾರೆಟ್ ವಜ್ರವನ್ನು ಪತ್ತೆ ಹಚ್ಚಿ ಇದೇ ರೀತಿ ಕೋಟ್ಯಾಧಿಪತಿಯಾಗಿದ್ದ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ