AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

Madhya Pradesh: ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2021 | 2:16 PM

Share

ಭೋಪಾಲ್: ಮಧ್ಯಪ್ರದೇಶದಲ್ಲಿ ಪೋಷಕರು ಕೊವಿಡ್ 19 ನಿಂದ ಮೃತಪಟ್ಟರೆ ಆ ಕುಟುಂಬದ ಮಕ್ಕಳಿಗೆ ಪ್ರತಿ ತಿಂಗಳು ₹5,000 ಪಿಂಚಣಿ ನೀಡಲಾಗುವುದು. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದಾರೆ.

ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಕೆಲಸ ಮಾಡಲು ಬಯಸುವ ಜನರಿಗೆ ರಾಜ್ಯ ಸರ್ಕಾರವು ಸರ್ಕಾರದ ಖಾತರಿಯ ಮೇರೆಗೆ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುವ ಉದ್ದೇಶವನ್ನು ಈ ಉಪಕ್ರಮಗಳು ಹೊಂದಿವೆ ಎಂದು ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಬುಧವಾರ 8,970 ಹೊಸ ಪ್ರಕರಣಗಳು ಮತ್ತು 84 ಸಾವು ವರದಿಯಾಗಿದೆ. ಈವರೆಗೆ ಒಟ್ಟು 6,679 ಮಂದಿ ಮೃತಪಟ್ಟಿದ್ದಾರೆ. ಕೊವಿಡ್ -19 ಉಲ್ಬಣವನ್ನು ನಿಯಂತ್ರಿಸಲು ಸರ್ಕಾರವು ಮೇ 15 ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

Published On - 2:13 pm, Thu, 13 May 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ