AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

Madhya Pradesh: ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2021 | 2:16 PM

Share

ಭೋಪಾಲ್: ಮಧ್ಯಪ್ರದೇಶದಲ್ಲಿ ಪೋಷಕರು ಕೊವಿಡ್ 19 ನಿಂದ ಮೃತಪಟ್ಟರೆ ಆ ಕುಟುಂಬದ ಮಕ್ಕಳಿಗೆ ಪ್ರತಿ ತಿಂಗಳು ₹5,000 ಪಿಂಚಣಿ ನೀಡಲಾಗುವುದು. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಘೋಷಿಸಿದ್ದಾರೆ.

ಈ ಕೊವಿಡ್ ಸಾಂಕ್ರಾಮಿಕ ರೋಗದಲ್ಲಿ ಪೋಷಕರು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ ಎಂದು ಅವರು ಹೇಳಿದರು.

ಕೆಲಸ ಮಾಡಲು ಬಯಸುವ ಜನರಿಗೆ ರಾಜ್ಯ ಸರ್ಕಾರವು ಸರ್ಕಾರದ ಖಾತರಿಯ ಮೇರೆಗೆ ಸಾಲವನ್ನು ನೀಡುತ್ತದೆ ಎಂದು ಹೇಳಿದರು. ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುವ ಉದ್ದೇಶವನ್ನು ಈ ಉಪಕ್ರಮಗಳು ಹೊಂದಿವೆ ಎಂದು ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಬುಧವಾರ 8,970 ಹೊಸ ಪ್ರಕರಣಗಳು ಮತ್ತು 84 ಸಾವು ವರದಿಯಾಗಿದೆ. ಈವರೆಗೆ ಒಟ್ಟು 6,679 ಮಂದಿ ಮೃತಪಟ್ಟಿದ್ದಾರೆ. ಕೊವಿಡ್ -19 ಉಲ್ಬಣವನ್ನು ನಿಯಂತ್ರಿಸಲು ಸರ್ಕಾರವು ಮೇ 15 ರವರೆಗೆ ಸಂಪೂರ್ಣ ಲಾಕ್​ಡೌನ್ ಘೋಷಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

Published On - 2:13 pm, Thu, 13 May 21

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!