AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಪತ್ನಿಯನ್ನು ಕೇಳದೇ ಟೊಮೆಟೊ ಹಾಕಿ ಅಡುಗೆ ಮಾಡಿದ ಪತಿ, ಕೋಪಗೊಂಡು ಮನೆಬಿಟ್ಟು ಹೋದ ಒಡತಿ

ಟೊಮೆಟೊ(Tomato) ಬೆಲೆ ಗಗನಕ್ಕೇರುತ್ತಿದೆ, ಇದರ ನಡುವೆ ಟೊಮೆಟೊ ಬಗ್ಗೆ ಹತ್ತು ಹಲವು ರೀಲ್ಸ್​ಗಳು, ಕಥೆಗಳು ಹುಟ್ಟಿಕೊಳ್ಳುತ್ತಿವೆ, ಮನೆಯಲ್ಲಿ ಕೂಡ ತೀರಾ ಅಚ್ಚುಕಟ್ಟಾಗಿ ಹೆಂಗಸರು ಅಡುಗೆ ಮಾಡುತ್ತಿದ್ದಾರೆ.

Tomato: ಪತ್ನಿಯನ್ನು ಕೇಳದೇ ಟೊಮೆಟೊ ಹಾಕಿ ಅಡುಗೆ ಮಾಡಿದ ಪತಿ, ಕೋಪಗೊಂಡು ಮನೆಬಿಟ್ಟು ಹೋದ ಒಡತಿ
ಪತಿ-ಪತ್ನಿImage Credit source: India Today
Follow us
ನಯನಾ ರಾಜೀವ್
|

Updated on: Jul 13, 2023 | 10:40 AM

ಟೊಮೆಟೊ(Tomato) ಬೆಲೆ ಗಗನಕ್ಕೇರುತ್ತಿದೆ, ಇದರ ನಡುವೆ ಟೊಮೆಟೊ ಬಗ್ಗೆ ಹತ್ತು ಹಲವು ರೀಲ್ಸ್​ಗಳು, ಕಥೆಗಳು ಹುಟ್ಟಿಕೊಳ್ಳುತ್ತಿವೆ, ಮನೆಯಲ್ಲಿ ಕೂಡ ತೀರಾ ಅಚ್ಚುಕಟ್ಟಾಗಿ ಹೆಂಗಸರು ಅಡುಗೆ ಮಾಡುತ್ತಿದ್ದಾರೆ, ಇದೆಲ್ಲದರ ನಡುವೆ ಪತ್ನಿಯನ್ನು ಕೇಳದೇ ಟೊಮೆಟೊ ಹಾಕಿ ಅಡುಗೆ ಮಾಡಿದ್ದಕ್ಕೆ ಪತ್ನಿ ಮನೆಬಿಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದ ಶಾಹದೋಲ್​ನಲ್ಲಿ ನಡೆದಿದೆ. ಟೊಮೆಟೊ ಪತಿ-ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ಟಿಫಿನ್ ಸರ್ವೀಸ್ ನಡೆಸುತ್ತಿರುವ ಸಂಜೀವ್ ಬರ್ಮನ್, ಇತ್ತೀಚೆಗೆ ತನ್ನ ಹೆಂಡತಿಯನ್ನು ಕೇಳದೆ ಅಡುಗೆ ಮಾಡುವಾಗ ಎರಡು ಟೊಮೆಟೊಗಳನ್ನು ಬಳಸಿದ್ದರಿಂದ ದಂಪತಿ ನಡುವೆ ಭಾರಿ ಜಗಳವಾಗಿದೆ.

ಮತ್ತಷ್ಟು ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಬರ್ಮನ್ ಪ್ರಕಾರ, ಅವರ ಪತ್ನಿ ಟೊಮೆಟೊ ಬಳಕೆಯ ಬಗ್ಗೆ ತನ್ನನ್ನು ಕೇಳದ ಕಾರಣ ಅಸಮಾಧಾನಗೊಂಡಿದ್ದರು. ವಾದದ ಬಳಿಕ ತಮ್ಮ ಮಗಳೊಂದಿಗೆ ಮನೆಯನ್ನು ಬಿಡಲು ನಿರ್ಧರಿಸಿದರು. ಅವರು ಅವರನ್ನು ಹುಡುಕಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ, ಅವರು ಸಹಾಯಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

ಸಂಜೀವ್ ಅವರು ಮಾಡುತ್ತಿದ್ದ ಖಾದ್ಯಕ್ಕೆ ಎರಡು ಟೊಮೆಟೊ ಹಾಕಿದ್ದರಿಂದ ವಾಗ್ವಾದ ಶುರುವಾಯಿತು. ಮೂರು ದಿನದಿಂದ ಪತ್ನಿಯೊಂದಿಗೆ ಮಾತನಾಡಿಲ್ಲ, ಎಲ್ಲಿದ್ದಾಳೆ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. ಸಂಜೀವ್ ಅವರ ಪತ್ನಿಯನ್ನು ಸಂಪರ್ಕಿಸುವುದಾಗಿ ಮತ್ತು ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್