Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ. ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ ಬಸ್ಕಿ ನೋಡಿ ಎಂಜಾಯ್ ಮಾಡಿದ್ದಾರೆ. ಅಲ್ಲದೆ […]

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 21, 2020 | 3:34 PM

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ.

ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ ಬಸ್ಕಿ ನೋಡಿ ಎಂಜಾಯ್ ಮಾಡಿದ್ದಾರೆ.

ಅಲ್ಲದೆ ಇಬ್ಬರು ಅಪರಾಧಿಗಳು ಮಂಡಿಯೂರಿ ಏರಿಯಾದ ಜನರಿಗೆ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಈ ಇಬ್ಬರು ಈ ಏರಿಯಾದಲ್ಲಿ ಕುಖ್ಯಾತ ಅಪರಾಧಿಗಳಾಗಿದ್ದಾರೆ.  ಇವರಿಬ್ಬರೂ ಕೆಲ ದಿನಗಳ ಹಿಂದೆ ಸ್ಥಳೀಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆಗೆ ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ