AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ. ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ ಬಸ್ಕಿ ನೋಡಿ ಎಂಜಾಯ್ ಮಾಡಿದ್ದಾರೆ. ಅಲ್ಲದೆ […]

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 21, 2020 | 3:34 PM

Share

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ.

ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ ಬಸ್ಕಿ ನೋಡಿ ಎಂಜಾಯ್ ಮಾಡಿದ್ದಾರೆ.

ಅಲ್ಲದೆ ಇಬ್ಬರು ಅಪರಾಧಿಗಳು ಮಂಡಿಯೂರಿ ಏರಿಯಾದ ಜನರಿಗೆ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಈ ಇಬ್ಬರು ಈ ಏರಿಯಾದಲ್ಲಿ ಕುಖ್ಯಾತ ಅಪರಾಧಿಗಳಾಗಿದ್ದಾರೆ.  ಇವರಿಬ್ಬರೂ ಕೆಲ ದಿನಗಳ ಹಿಂದೆ ಸ್ಥಳೀಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆಗೆ ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು