AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಮಹಿಳೆಗೆ ಹೆರಿಗೆ

ಮಧ್ಯಪ್ರದೇಶ(Madhya Pradesh) ನಗರದ ಜಿಲ್ಲಾ ಆರೋಗ್ಯ ಕೇಂದ್ರದ ಹೊರಗೆ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಮತ್ತು ದಾದಿಯರು ಸುತ್ತಲೂ ಇದ್ದರು ಆದರೆ ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಮಹಿಳೆಯ ಪತಿ ಹೇಳಿಕೊಂಡಿದ್ದಾರೆ

Madhya Pradesh: ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಮಹಿಳೆಗೆ ಹೆರಿಗೆ
ಮಹಿಳೆಗೆ ಹೆರಿಗೆImage Credit source: NDTV
ನಯನಾ ರಾಜೀವ್
|

Updated on:May 07, 2023 | 9:24 AM

Share

ಮಧ್ಯಪ್ರದೇಶ(Madhya Pradesh) ನಗರದ ಜಿಲ್ಲಾ ಆರೋಗ್ಯ ಕೇಂದ್ರದ ಹೊರಗೆ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಮತ್ತು ದಾದಿಯರು ಸುತ್ತಲೂ ಇದ್ದರು ಆದರೆ ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಮಹಿಳೆಯ ಪತಿ ಹೇಳಿಕೊಂಡಿದ್ದಾರೆ. ರಾಜಧಾನಿ ಭೋಪಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಶಿವಪುರಿಯಲ್ಲಿರುವ ಆಸ್ಪತ್ರೆಯ ಹೊರಗೆ ಅವರ ಪತ್ನಿ ಹೆರಿಗೆಯಾಗಿದೆ ಎಂದು ಹೇಳಿದರು.

ಅರುಣ್ ಪರಿಹಾರ್ ಎಂಬ ವ್ಯಕ್ತಿ, ತನ್ನ ಪತ್ನಿ ವಾಲಾಬಾಯಿಗೆ ಬೆಳಗ್ಗೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ನಾನು ಜನನಿ ಎಕ್ಸ್‌ಪ್ರೆಸ್‌ಗೆ ಡಯಲ್ ಮಾಡಿದೆ ಆದರೆ ಅದು ತಡವಾಗಿ ತಲುಪಿತು. ಆಸ್ಪತ್ರೆಯಲ್ಲಿಯೂ ಸಹ, ಸ್ಟ್ರೆಚರ್ ಅಥವಾ ವಾರ್ಡ್ ಬಾಯ್ ಪತ್ತೆಯಾಗಲಿಲ್ಲ. ನಂತರ ಆಸ್ಪತ್ರೆಯ ಮೆಟ್ಟಿಲು ಮೇಲೆಯೇ ನನ್ನ ಹೆಂಡತಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಪರಿಹಾರ್ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Mann Ki Baat Conclave: ಮನ್​ ಕೀ ಬಾತ್​ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಬಂದಿದ್ದ ಮಹಿಳೆಗೆ ವೇದಿಕೆಯಲ್ಲೇ ಕಾಣಿಸಿಕೊಂಡಿತ್ತು ಹೆರಿಗೆ ನೋವು

ಅಲ್ಲಿ ಜನ ಸೇರಲು ಪ್ರಾರಂಭಿಸಿದಾಗ ಆಸ್ಪತ್ರೆ ಸಿಬ್ಬಂದಿಗೆ ಮನವಿ ಮಾಡಿದಾಗ ಸಿಬ್ಬಂದಿಯು ಆಸ್ಪತ್ರೆಯ ಸ್ಟ್ರೆಚರ್​ನಲ್ಲಿ ಮಹಿಳೆ ಹಾಗೂ ಮಗುವನ್ನು ಆಸ್ಪತ್ರೆಯೊಳಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ದೂರು ನೀಡಿರುವ ವ್ಯಕ್ತಿ, ನವಜಾತ ಶಿಶು ಮತ್ತು ಪತ್ನಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Sun, 7 May 23

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು