AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಮಹಿಳೆಗೆ ಹೆರಿಗೆ

ಮಧ್ಯಪ್ರದೇಶ(Madhya Pradesh) ನಗರದ ಜಿಲ್ಲಾ ಆರೋಗ್ಯ ಕೇಂದ್ರದ ಹೊರಗೆ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಮತ್ತು ದಾದಿಯರು ಸುತ್ತಲೂ ಇದ್ದರು ಆದರೆ ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಮಹಿಳೆಯ ಪತಿ ಹೇಳಿಕೊಂಡಿದ್ದಾರೆ

Madhya Pradesh: ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಮಹಿಳೆಗೆ ಹೆರಿಗೆ
ಮಹಿಳೆಗೆ ಹೆರಿಗೆImage Credit source: NDTV
ನಯನಾ ರಾಜೀವ್
|

Updated on:May 07, 2023 | 9:24 AM

Share

ಮಧ್ಯಪ್ರದೇಶ(Madhya Pradesh) ನಗರದ ಜಿಲ್ಲಾ ಆರೋಗ್ಯ ಕೇಂದ್ರದ ಹೊರಗೆ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಮತ್ತು ದಾದಿಯರು ಸುತ್ತಲೂ ಇದ್ದರು ಆದರೆ ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಮಹಿಳೆಯ ಪತಿ ಹೇಳಿಕೊಂಡಿದ್ದಾರೆ. ರಾಜಧಾನಿ ಭೋಪಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಶಿವಪುರಿಯಲ್ಲಿರುವ ಆಸ್ಪತ್ರೆಯ ಹೊರಗೆ ಅವರ ಪತ್ನಿ ಹೆರಿಗೆಯಾಗಿದೆ ಎಂದು ಹೇಳಿದರು.

ಅರುಣ್ ಪರಿಹಾರ್ ಎಂಬ ವ್ಯಕ್ತಿ, ತನ್ನ ಪತ್ನಿ ವಾಲಾಬಾಯಿಗೆ ಬೆಳಗ್ಗೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ನಾನು ಜನನಿ ಎಕ್ಸ್‌ಪ್ರೆಸ್‌ಗೆ ಡಯಲ್ ಮಾಡಿದೆ ಆದರೆ ಅದು ತಡವಾಗಿ ತಲುಪಿತು. ಆಸ್ಪತ್ರೆಯಲ್ಲಿಯೂ ಸಹ, ಸ್ಟ್ರೆಚರ್ ಅಥವಾ ವಾರ್ಡ್ ಬಾಯ್ ಪತ್ತೆಯಾಗಲಿಲ್ಲ. ನಂತರ ಆಸ್ಪತ್ರೆಯ ಮೆಟ್ಟಿಲು ಮೇಲೆಯೇ ನನ್ನ ಹೆಂಡತಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಪರಿಹಾರ್ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Mann Ki Baat Conclave: ಮನ್​ ಕೀ ಬಾತ್​ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಬಂದಿದ್ದ ಮಹಿಳೆಗೆ ವೇದಿಕೆಯಲ್ಲೇ ಕಾಣಿಸಿಕೊಂಡಿತ್ತು ಹೆರಿಗೆ ನೋವು

ಅಲ್ಲಿ ಜನ ಸೇರಲು ಪ್ರಾರಂಭಿಸಿದಾಗ ಆಸ್ಪತ್ರೆ ಸಿಬ್ಬಂದಿಗೆ ಮನವಿ ಮಾಡಿದಾಗ ಸಿಬ್ಬಂದಿಯು ಆಸ್ಪತ್ರೆಯ ಸ್ಟ್ರೆಚರ್​ನಲ್ಲಿ ಮಹಿಳೆ ಹಾಗೂ ಮಗುವನ್ನು ಆಸ್ಪತ್ರೆಯೊಳಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ದೂರು ನೀಡಿರುವ ವ್ಯಕ್ತಿ, ನವಜಾತ ಶಿಶು ಮತ್ತು ಪತ್ನಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:23 am, Sun, 7 May 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್