AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂದರವಾಗಿರೋ ಮಗು ತನಗೆ ಹುಟ್ಟಬೇಕೆಂಬ ಆಸೆಯಿಂದ ಪತಿ ಬಿಟ್ಟು ಮೈದುನನ ಜತೆ ಓಡಿ ಹೋದ ಮಹಿಳೆ

ಎಲ್ಲರಿಗೂ ಮದುವೆಯಾದ ಬಳಿಕ ತಮಗೆ ಮುದ್ದಾದ ಮಕ್ಕಳು ಹುಟ್ಟಬೇಕು, ಅವರ ಪೋಷಣೆಯಲ್ಲಿ ತಮ್ಮ ಜೀವನ ಕಳೆಯಬೇಕೆಂಬ ಆಸೆ ಇರುತ್ತದೆ. ಆದರೆ ಈ ಮಹಿಳೆ ತನ್ನ ಪತಿಗಿಂತ ಮೈದುನ ಸುಂದರವಾಗಿದ್ದಾನೆಂದು ಆತನೊಂದಿಗೆ ಓಡಿ ಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ನಲ್ಲಿ ನಡೆದಿದೆ.

ಸುಂದರವಾಗಿರೋ ಮಗು ತನಗೆ ಹುಟ್ಟಬೇಕೆಂಬ ಆಸೆಯಿಂದ ಪತಿ ಬಿಟ್ಟು ಮೈದುನನ ಜತೆ ಓಡಿ ಹೋದ ಮಹಿಳೆ
ಮದುವೆ Image Credit source: India Today
ನಯನಾ ರಾಜೀವ್
|

Updated on: Oct 03, 2024 | 10:54 AM

Share

ಎಲ್ಲರಿಗೂ ಮದುವೆಯಾದ ಬಳಿಕ ತಮಗೆ ಮುದ್ದಾದ ಮಕ್ಕಳು ಹುಟ್ಟಬೇಕು, ಅವರ ಪೋಷಣೆಯಲ್ಲಿ ತಮ್ಮ ಜೀವನ ಕಳೆಯಬೇಕೆಂಬ ಆಸೆ ಇರುತ್ತದೆ. ಆದರೆ ಈ ಮಹಿಳೆ ತನ್ನ ಪತಿಗಿಂತ ಮೈದುನ ಸುಂದರವಾಗಿದ್ದಾನೆಂದು ಆತನೊಂದಿಗೆ ಓಡಿ ಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ನಲ್ಲಿ ನಡೆದಿದೆ.

ಓಡಿ ಹೋದ ಬಳಿಕ ಪತಿ ಮತ್ತು ಅತ್ತೆಯ ಬಳಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಸಂದೇಶ ಕಳುಹಿಸಿದ್ದಳು, ನನಗೆ ಏನೇ ಆದರೂ ಅದಕ್ಕೆ ನೀವೇ ಜವಾಬ್ದಾರರು ಎಂದು ಬೆದರಿಕೆ ಮೆಸೇಜ್ ಕಳುಹಿಸುತ್ತಿದ್ದಳು.

ಮಾಹಿತಿಯ ಪ್ರಕಾರ, ಬುಧವಾರ ಪತಿ ಮತ್ತು ಅವರ ಕುಟುಂಬ ಮಹಿಳೆಯ ವಿರುದ್ಧ ಛತ್ತರ್‌ಪುರ ಎಸ್‌ಪಿಗೆ ದೂರು ನೀಡಿದ ನಂತರ ವಿಷಯ ಬಯಲಿಗೆ ಬಂದಿದೆ.

ತನ್ನ ಹೆಂಡತಿ ನನ್ನನ್ನು ಎಂದೂ ಪ್ರೀತಿಸಲಿಲ್ಲ, ತನ್ನ ಮಗು ಆಕೆಯ ಹೊಟ್ಟೆಯಲ್ಲಿ ಹೊರುವುದು ಆಕೆಗೆ ಇಷ್ಟವಿರಲಿಲ್ಲ, ಬದಲಿಗೆ ತನ್ನ ತಮ್ಮನ ಹಿಂದೆ ಬಿದ್ದಿದ್ದಳು, ಏಕೆಂದರೆ ಆತ ತನಗಿಂತ ಸುಂದರವಾಗಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದ್ದಾನೆ. ತನಗೆ ಮದುವೆಯಾಗಿ 10 ವರ್ಷಗಳಾಗಿವೆ, ತಾನು ಸುಂದರವಾಗಿಲ್ಲ ಹಾಗಾಗಿ ತನ್ನಿಂದ ಮಗು ಪಡೆಯುವುದು ಇಷ್ಟವಿಲ್ಲವೆಂದು ಆಕೆ ಹೇಳಿದ್ದಳು.

Viral Post: ಮೂರು ವರ್ಷಗಳಿಂದ ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

ಪತಿ, ತನ್ನ ಕುಟುಂಬದೊಂದಿಗೆ ಇದೀಗ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ್ದು, ತನ್ನ ಹೆಂಡತಿಯಿಂದ ರಕ್ಷಣೆ ಕೇಳಿದ್ದಾನೆ. ಆಕೆ ಯಾರೊಂದಿಗೆ ಬೇಕಾದರೂ ಇರಲಿ ಆದರೆ ನಮಗೆ ಕಿರುಕುಳ ನೀಡುವುದನ್ನು ನಿಲ್ಲಿಸಲಿ ಎಂದು ಮನವಿ ಮಾಡಿದ್ದು, ಪತ್ನಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್