AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ

ಸಂಪ್ರದಾಯದ ಹೆಸರಿನಲ್ಲಿ ಪೋಷಕರೇ ಹೆಣ್ಣುಮಕ್ಕಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ
ಯುವತಿImage Credit source: Shutterstock
ನಯನಾ ರಾಜೀವ್
|

Updated on: Sep 18, 2024 | 10:59 AM

Share

ಮಧ್ಯಪ್ರದೇಶದಲ್ಲಿ ಪದ್ಧತಿ ಹೆಸರಿನಲ್ಲಿ ಹೆಣ್ಣುಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡುವ ಸಂಪ್ರದಾಯ ಇನ್ನೂ ಕೂಡ ಚಾಲ್ತಿಯಲ್ಲಿದೆ. ಯುವತಿಯರನ್ನು ಹರಾಜಿನಲ್ಲಿ ಮಾರಾಟ ಮಾಡಲಾಗುತ್ತದೆ, ಜೀ ನ್ಯೂಸ್​ ಈ ಕುರಿತು ವರದಿ ಮಾಡಿದೆ. ಮಧ್ಯಪ್ರದೇಶದ ರಾಜ್​ಗಢ್​ನಲ್ಲಿ ಹೆಣ್ಣುಮಕ್ಕಳನ್ನು ಅವರ ಕುಟುಂಬದವರೇ ಹರಾಜು ಹಾಕುತ್ತಾರೆ ಎನ್ನುವ ವಿಚಾರ ಆತಂಕವನ್ನುಂಟು ಮಾಡುತ್ತದೆ.

ಪೊಲೀಸ್​ ಅಧಿಕಾರಿಗಳು ಸೇರಿದಂತೆ ಹಲವರಿಗೆ ಈ ವಿಚಾರ ತಿಳಿದಿದ್ದರೂ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಜಗಡಾ ನಾಥರಾ ಎನ್ನುವ ಸಂಪ್ರದಾಯದಂತೆ ಮಕ್ಕಳನ್ನು ಹರಾಜು ಹಾಕಲಾಗುತ್ತದೆ.

ಮಗಳಿಗೆ ಬಿಡ್ಡಿಂಗ್ ನಡೆದು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಮಗಳನ್ನು ಒಪ್ಪಿಸಲಾಗುತ್ತದೆ.ಈ ಗ್ರಾಮದಲ್ಲಿ ಮದುವೆಯಾದ ಅಥವಾ ಮದುವೆಯಾಗಲಿರುವ ಎಷ್ಟೋ ಹೆಣ್ಣು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: Viral: ಗಂಡ ಪ್ರತಿದಿನ ಸ್ನಾನ ಮಾಡೊಲ್ಲ, ಮದುವೆಯಾದ 40 ದಿನಕ್ಕೆ ಡಿವೋರ್ಸ್‌ ಕೇಳಿದ ಮಹಿಳೆ

ಈ ಪದ್ಧತಿಯಲ್ಲಿ ಮೊದಲು ಮಹಿಳೆ ಬಾಲ್ಯವಿವಾಹಕ್ಕೆ ಒಳಗಾಗುತ್ತಾಳೆ. ನಂತರ ಬಾಲಕಿಯನ್ನು ದೈಹಿಕವಾಗಿ ನಿಂದಿಸಿ ಹಲವು ಮಂದಿ ಬಿಟ್ಟು ಹೋಗಿದ್ದಾರೆ, ಆದರೆ ಈ ಹೊರತಾಗಿಯೂ ಪತ್ನಿ ಆತನಿಗೆ ವಿಚ್ಛೇದನ ನೀಡುವುದಿಲ್ಲ.

ವಿಚ್ಛೇದನಕ್ಕಾಗಿ, ಹುಡುಗಿಯ ತಂದೆ ಆಕೆಯ ಅತ್ತೆಗೆ ದೊಡ್ಡ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಹಣಕ್ಕಾಗಿ, ಹುಡುಗಿಯ ತಂದೆ ಮಗಳನ್ನು ಹರಾಜು ಹಾಕುತ್ತಾನೆ.

ರಾಜ್‌ಗಢದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನ ಪತ್ನಿಯನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿ ಸಿಕ್ಕಿಬಿದ್ದಿದ್ದ. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಮಧ್ಯಪ್ರದೇಶ ಸರ್ಕಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ