AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎನ್ನುತ್ತಾ ಓಡಾಡುತ್ತಿದ್ದ ಇಂಜಿನಿಯರ್​ ವಿರುದ್ಧ ದೂರು

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎಂದು ಹೇಳುತ್ತಾ ಓಡಾಡುತ್ತಿದ್ದ ಸಾಫ್ಟ್​ವೇರ್ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ, ರುಸ್ತುಂ ಸಿಂಗ್ ಶೇಖರ್ ಎಂಜಿನಿಯರ್​ ಆಗಿದ್ದು 2018ರ ಮಾರ್ಚ್​ 13ರಂದು ಮೊದಲ ಮದುವೆಯಾಗಿದ್ದ. ಮದುವೆಯಾಗಿ ಕೆಲಸದ ನಿಮಿತ್ತ ಹೊರಗಡೆ ಹೋದವನು ಬೇರೆ ಬೇರೆ ಕಡೆ ಮದುವೆಯಾಗಿದ್ದಾನೆ.

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎನ್ನುತ್ತಾ ಓಡಾಡುತ್ತಿದ್ದ ಇಂಜಿನಿಯರ್​ ವಿರುದ್ಧ ದೂರು
ಮದುವೆ
ನಯನಾ ರಾಜೀವ್
|

Updated on: Sep 20, 2024 | 2:53 PM

Share

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎಂದು ಹೇಳುತ್ತಾ ಓಡಾಡುತ್ತಿದ್ದ ಸಾಫ್ಟ್​ವೇರ್ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ, ರುಸ್ತುಂ ಸಿಂಗ್ ಶೇಖರ್ ಎಂಜಿನಿಯರ್​ ಆಗಿದ್ದು 2018ರ ಮಾರ್ಚ್​ 13ರಂದು ಮೊದಲ ಮದುವೆಯಾಗಿದ್ದ. ಮದುವೆಯಾದ ಬಳಿಕ ಕೆಲಸದ ನಿಮಿತ್ತ ಹೊರಗಡೆ ಹೋದವನು ಬೇರೆ ಬೇರೆ ಕಡೆ ಬೇರೆ ಮಹಿಳೆಯರನ್ನು ಮದುವೆಯಾಗಿದ್ದ.

ಆತನ ಮೊದಲ ಪತ್ನಿ ಗ್ವಾಲಿಯರ್ ಎಸ್ಪಿಗೆ ಬಂದು ದೂರು ನೀಡಿದ್ದಾಳೆ. ಆಕೆ ಈಗಾಗಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು, ಆದರೆ ಇದುವರೆಗೆ ಯಾವುದೇ ಬಂಧನವಾಗಿಲ್ಲ.

ಆತ ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾನೆ ಎಂದು ಅನುಮಾನ ವ್ಯಕ್ತ ಪಡಿಸಿರುವ ಪತ್ನಿ ಆಕೆ ಈಗ ಆತನ ಪಾಸ್‌ಪೋರ್ಟ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಹಿಳಾ ಅಪರಾಧ ವಿಭಾಗದ ಡಿಎಸ್‌ಪಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆತ ಮನೆಗೆ ಸರಿಯಾಗಿ ಬಾರದಿರುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ನಿ ಗೂಢಾಚಾರಿಕೆ ಮಾಡಿದಾಗ ಆತ ಬೇರೆ ಬೇರೆ ಮಹಿಳೆಯರನ್ನು ಮದುವೆಯಾಗಿರುವುದನ್ನು ಕಂಡುಕೊಂಡಿದ್ದರು.

ಮತ್ತಷ್ಟು ಓದಿ: ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಪತ್ನಿ 2022ರಲ್ಲಿ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದರು, ಅದು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ವಾರಂಟ್ ಜಾರಿಯಾಗಿ ಎರಡು ವರ್ಷ ಕಳೆದರೂ ಪೊಲೀಸರು ಇನ್ನೂ ಬಂಧಿಸಿಲ್ಲ. ವರದಕ್ಷಿಣೆ ಕಿರುಕುಳವಲ್ಲದೆ ಜೀವನಾಂಶಕ್ಕಾಗಿ ಕೇಸ್ ಹಾಕಿದ್ದರೂ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್