AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎನ್ನುತ್ತಾ ಓಡಾಡುತ್ತಿದ್ದ ಇಂಜಿನಿಯರ್​ ವಿರುದ್ಧ ದೂರು

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎಂದು ಹೇಳುತ್ತಾ ಓಡಾಡುತ್ತಿದ್ದ ಸಾಫ್ಟ್​ವೇರ್ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ, ರುಸ್ತುಂ ಸಿಂಗ್ ಶೇಖರ್ ಎಂಜಿನಿಯರ್​ ಆಗಿದ್ದು 2018ರ ಮಾರ್ಚ್​ 13ರಂದು ಮೊದಲ ಮದುವೆಯಾಗಿದ್ದ. ಮದುವೆಯಾಗಿ ಕೆಲಸದ ನಿಮಿತ್ತ ಹೊರಗಡೆ ಹೋದವನು ಬೇರೆ ಬೇರೆ ಕಡೆ ಮದುವೆಯಾಗಿದ್ದಾನೆ.

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎನ್ನುತ್ತಾ ಓಡಾಡುತ್ತಿದ್ದ ಇಂಜಿನಿಯರ್​ ವಿರುದ್ಧ ದೂರು
ಮದುವೆ
ನಯನಾ ರಾಜೀವ್
|

Updated on: Sep 20, 2024 | 2:53 PM

Share

ಐದೈದು ಮದುವೆಯಾಗಿ ನಾನಿನ್ನು ಬ್ರಹ್ಮಚಾರಿ ಎಂದು ಹೇಳುತ್ತಾ ಓಡಾಡುತ್ತಿದ್ದ ಸಾಫ್ಟ್​ವೇರ್ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ, ರುಸ್ತುಂ ಸಿಂಗ್ ಶೇಖರ್ ಎಂಜಿನಿಯರ್​ ಆಗಿದ್ದು 2018ರ ಮಾರ್ಚ್​ 13ರಂದು ಮೊದಲ ಮದುವೆಯಾಗಿದ್ದ. ಮದುವೆಯಾದ ಬಳಿಕ ಕೆಲಸದ ನಿಮಿತ್ತ ಹೊರಗಡೆ ಹೋದವನು ಬೇರೆ ಬೇರೆ ಕಡೆ ಬೇರೆ ಮಹಿಳೆಯರನ್ನು ಮದುವೆಯಾಗಿದ್ದ.

ಆತನ ಮೊದಲ ಪತ್ನಿ ಗ್ವಾಲಿಯರ್ ಎಸ್ಪಿಗೆ ಬಂದು ದೂರು ನೀಡಿದ್ದಾಳೆ. ಆಕೆ ಈಗಾಗಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು, ಆದರೆ ಇದುವರೆಗೆ ಯಾವುದೇ ಬಂಧನವಾಗಿಲ್ಲ.

ಆತ ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾನೆ ಎಂದು ಅನುಮಾನ ವ್ಯಕ್ತ ಪಡಿಸಿರುವ ಪತ್ನಿ ಆಕೆ ಈಗ ಆತನ ಪಾಸ್‌ಪೋರ್ಟ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಹಿಳಾ ಅಪರಾಧ ವಿಭಾಗದ ಡಿಎಸ್‌ಪಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆತ ಮನೆಗೆ ಸರಿಯಾಗಿ ಬಾರದಿರುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ನಿ ಗೂಢಾಚಾರಿಕೆ ಮಾಡಿದಾಗ ಆತ ಬೇರೆ ಬೇರೆ ಮಹಿಳೆಯರನ್ನು ಮದುವೆಯಾಗಿರುವುದನ್ನು ಕಂಡುಕೊಂಡಿದ್ದರು.

ಮತ್ತಷ್ಟು ಓದಿ: ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಪತ್ನಿ 2022ರಲ್ಲಿ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದರು, ಅದು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ವಾರಂಟ್ ಜಾರಿಯಾಗಿ ಎರಡು ವರ್ಷ ಕಳೆದರೂ ಪೊಲೀಸರು ಇನ್ನೂ ಬಂಧಿಸಿಲ್ಲ. ವರದಕ್ಷಿಣೆ ಕಿರುಕುಳವಲ್ಲದೆ ಜೀವನಾಂಶಕ್ಕಾಗಿ ಕೇಸ್ ಹಾಕಿದ್ದರೂ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?