AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು

Madras High Court: ಆದರೆ ಈ ವಾದಕ್ಕೆ ಪ್ರತ್ಯುತ್ತರಿಸಿದ ಆರೋಪಿಗಳ ಪರ ವಕೀಲರು, ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿಕೊಂಡರು. ಅವರ ಕೋರಿಕೆಯನ್ನು ಮನ್ನಿಸಿದ ಮದ್ರಾಸ್ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಿತು.

ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು
ಮದ್ರಾಸ್ ಹೈಕೋರ್ಟ್ ಮತ್ತು ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on: May 04, 2021 | 9:18 PM

Share

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದ್ದ ದೇಶದ್ರೋಹದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ವ್ಯಕ್ತಿಗಳಿಗೆ ಮದ್ರಾಸ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪೊಲೀಸ್ ಎನ್​ಕೌಂಟರ್ ಒಂದರಲ್ಲಿ ಹತನಾಗಿದ್ದ ಮಾವೋವಾದಿ ನಾಯಕನ ಪರ ಪ್ರತಿಭಟನೆಯಲ್ಲಿ ಘೋಷಣೆ ಕೂಗಿದ್ದ ಆರೋಪದಡಿ ಇವರನ್ನು ಬಂಧಿಸಲಾಗಿತ್ತು. 2019ರಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ಪ್ರತಿಭಟನಾಕರರು ಎನ್​ಕೌಂಟರ್ ಆದ ಮಾವೋವಾದಿ ನಾಯಕನ ಪರ ಘೋಷಣೆ ಕೂಗಿದ್ದರು ಎಂದು ಆರೋಪಿಸಲಾಗಿತ್ತು.

ಆರೋಪಿಗಳ ಜಾಮೀನು ನಿರಾಕರಣೆ ಅರ್ಜಿಯನ್ನು ನಿರಾಕರಿಸುವಂತೆ ಮನವಿ ಮಾಡಿದ ಪ್ರಾಸಿಕ್ಯೂಟರ್, ಆರೋಪಿಗಳು ನಿಷೇಧಿತ ಸಂಘಟನೆಯೊಂದರ ಬೆಂಬಲಿಗರಾಗಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪೊಲೀಸ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕಾರಣಗಳಿಂದ ಜಾಮೀನು ನೀಡಬಾರದು ಎಂದು ಕೋರ್ಟ್​ಗೆ ಮನವಿ ಮಾಡಿದರು.

ಆದರೆ ಈ ವಾದಕ್ಕೆ ಪ್ರತ್ಯುತ್ತರಿಸಿದ ಆರೋಪಿಗಳ ಪರ ವಕೀಲರು, ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ಕೋರಿಕೊಂಡರು. ಅವರ ಕೋರಿಕೆಯನ್ನು ಮನ್ನಿಸಿದ ಮದ್ರಾಸ್ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಿತು.

ಇದನ್ನೂ ಓದಿ: ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ 

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ

(Madras High Court grants bail accused slogans against PM Narendra Modi)

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ