AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ

ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಮನಸ್ಸಿನ ಮೇಲೆ ಜಾಹೀರಾತು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ
preethi shettigar
| Edited By: ಸಾಧು ಶ್ರೀನಾಥ್​|

Updated on: Dec 04, 2020 | 3:21 PM

Share

ಮದ್ರಾಸ್: ಟಿವಿ ಜಾಹೀರಾತುಗಳಲ್ಲಿ ಪ್ರಸಾರವಾಗುವ ಕಾಂಡೋಮ್​ ಜಾಹಿರಾತುಗಳ ಬಗ್ಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ. ಅಲ್ಲದೆ, ಈ ರೀತಿಯ ಜಾಹೀರಾತುಗಳು ಪೋರ್ನೋಗ್ರಫಿಗೆ ಸಮ ಎಂದೂ ಹೇಳಿದೆ.

ನ್ಯಾಯಮೂರ್ತಿ ಎನ್​ ಕಿರುಬಕರನ್​ ಹಾಗೂ ಬಿ ಪುಗಲೆಂದಿ ಅವರನ್ನೊಳಗೊಂಡ ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಹೀಗೆ ಕಳವಳ ವ್ಯಕ್ತಪಡಿಸಿದೆ. “ಬಹುತೇಕ ಎಲ್ಲ ಚಾನೆಲ್​ಗಳು ರಾತ್ರಿ 10 ಗಂಟೆಯ ನಂತರ ಕಾಂಡೋ​ಮ್​ ಮಾರಾಟವನ್ನು ಬೆಂಬಲಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ಕೆಲ ಜಾಹೀರಾತುಗಳು ನೀಲಿ ಚಿತ್ರಗಳಂತೆ ಕಾಣುತ್ತವೆ,” ಎಂದು ಛೀಮಾರಿ ಹಾಕಿದೆ.

ಈ ರೀತಿ ನಗ್ನತೆಯನ್ನು ಮುಕ್ತವಾಗಿ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂಥವರಿಗೆ ಶಿಕ್ಷೆ ನೀಡುವ ಅವಕಾಶ ಕೂಡ ಕಾನೂನಿನಲ್ಲಿದೆ. ಈ ರೀತಿಯ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಈ ರೀತಿಯ ಜಾಹೀರಾತುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿದೆ.

ಟಿವಿಗಳಲ್ಲಿ ಕಾಂಡೋಮ್​ ಜಾಹೀರಾತು ಪ್ರಸಾರ ಮಾಡುವ ವಿಚಾರದ ಬಗ್ಗೆ ಅನೇಕರು ಅಪಸ್ವರ ಎತ್ತಿದ್ದರು. ಅಲ್ಲದೆ, ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಕೆಲವರು ಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಇಂಥಕ್ಕೆಲ್ಲ ಕೋರ್ಟ್​ ನಿರ್ಬಂಧ ವಿಧಿಸಿದೆ.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ