AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ

ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಮನಸ್ಸಿನ ಮೇಲೆ ಜಾಹೀರಾತು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ.

ಕಾಂಡೋಮ್ ಜಾಹೀರಾತು.. ಅಶ್ಲೀಲ ವಿಡಿಯೋ ಪ್ರಸಾರಕ್ಕೆ ಸಮ
preethi shettigar
| Edited By: |

Updated on: Dec 04, 2020 | 3:21 PM

Share

ಮದ್ರಾಸ್: ಟಿವಿ ಜಾಹೀರಾತುಗಳಲ್ಲಿ ಪ್ರಸಾರವಾಗುವ ಕಾಂಡೋಮ್​ ಜಾಹಿರಾತುಗಳ ಬಗ್ಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಇದು ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೆಂಗಣ್ಣು ಬೀರಿದೆ. ಅಲ್ಲದೆ, ಈ ರೀತಿಯ ಜಾಹೀರಾತುಗಳು ಪೋರ್ನೋಗ್ರಫಿಗೆ ಸಮ ಎಂದೂ ಹೇಳಿದೆ.

ನ್ಯಾಯಮೂರ್ತಿ ಎನ್​ ಕಿರುಬಕರನ್​ ಹಾಗೂ ಬಿ ಪುಗಲೆಂದಿ ಅವರನ್ನೊಳಗೊಂಡ ಮದರಾಸ್​ ಹೈಕೋರ್ಟ್​​ನ ಮದುರೈ ಪೀಠ ಕಾಂಡೋಮ್​ ಜಾಹೀರಾತಿನ ಬಗ್ಗೆ ಹೀಗೆ ಕಳವಳ ವ್ಯಕ್ತಪಡಿಸಿದೆ. “ಬಹುತೇಕ ಎಲ್ಲ ಚಾನೆಲ್​ಗಳು ರಾತ್ರಿ 10 ಗಂಟೆಯ ನಂತರ ಕಾಂಡೋ​ಮ್​ ಮಾರಾಟವನ್ನು ಬೆಂಬಲಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುತ್ತವೆ. ಕೆಲ ಜಾಹೀರಾತುಗಳು ನೀಲಿ ಚಿತ್ರಗಳಂತೆ ಕಾಣುತ್ತವೆ,” ಎಂದು ಛೀಮಾರಿ ಹಾಕಿದೆ.

ಈ ರೀತಿ ನಗ್ನತೆಯನ್ನು ಮುಕ್ತವಾಗಿ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂಥವರಿಗೆ ಶಿಕ್ಷೆ ನೀಡುವ ಅವಕಾಶ ಕೂಡ ಕಾನೂನಿನಲ್ಲಿದೆ. ಈ ರೀತಿಯ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಈ ರೀತಿಯ ಜಾಹೀರಾತುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿದೆ.

ಟಿವಿಗಳಲ್ಲಿ ಕಾಂಡೋಮ್​ ಜಾಹೀರಾತು ಪ್ರಸಾರ ಮಾಡುವ ವಿಚಾರದ ಬಗ್ಗೆ ಅನೇಕರು ಅಪಸ್ವರ ಎತ್ತಿದ್ದರು. ಅಲ್ಲದೆ, ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಕೆಲವರು ಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಇಂಥಕ್ಕೆಲ್ಲ ಕೋರ್ಟ್​ ನಿರ್ಬಂಧ ವಿಧಿಸಿದೆ.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ