AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on:Dec 12, 2020 | 2:55 PM

Share

ದೆಹಲಿ: CBI ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ ಚಿನ್ನ ನಾಪತ್ತೆಯಾಗಿದೆ. ಈ ನಿಟ್ಟಿನಲ್ಲಿ CBI ವಿರುದ್ಧ ಪೊಲೀಸ್ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶ ನಿಡಿದೆ.

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

ಇದೀಗ, ಬಂಗಾರವನ್ನ ವಶಕ್ಕೆ ಪಡೆದಿದ್ದ ಸಿಬಿಐ ವಿರುದ್ಧ ಕಳ್ಳತನದ ಆರೋಪದಡಿ ಪ್ರಕರಣ ಏಕೆ ದಾಖಲಿಸಬಾರದೆಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ನಡುವೆ, ಇದರಿಂದ ತನ್ನ ಘನತೆಗೆ ಧಕ್ಕೆ ಉಂಟಾಗಲಿದ್ದು, ಸ್ಥಳೀಯ ಸಂಸ್ಥೆಗಳಿಂದ ತನಿಖೆ ನಡೆಸದಂತೆ ಸಿಬಿಐ ಮನವಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್​ ಸಿಬಿಐಗೆ ಕೊಂಬಿದೆಯೇ? ಕಾನೂನಿನಲ್ಲಿ ಈ ರೀತಿಯ ವಿನಾಯಿತಿಗೆ ಅವಕಾಶವಿಲ್ಲ. ಇದೊಂದು ಅಗ್ನಿಪರೀಕ್ಷೆ. ಕಾನೂನು ಎಲ್ಲರಿಗೂ ಒಂದೇ ಎಂದು ಮದ್ರಾಸ್ ಹೈಕೋರ್ಟ್ ಉತ್ತರಿಸಿದೆ.

KR Market ನೈಟ್​ ಬೀಟ್​ ಪೊಲೀಸರಿಗೆ ಸಿಕ್ತು ರಾಶಿ ರಾಶಿ ಚಿನ್ನ, ಎಲ್ಲಿ.. ಎಲ್ಲಿ? ನೀವೂ ನೋಡಿ..

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

Published On - 1:52 pm, Sat, 12 December 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್