AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
sandhya thejappa
|

Updated on:Dec 12, 2020 | 2:55 PM

Share

ದೆಹಲಿ: CBI ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ ಚಿನ್ನ ನಾಪತ್ತೆಯಾಗಿದೆ. ಈ ನಿಟ್ಟಿನಲ್ಲಿ CBI ವಿರುದ್ಧ ಪೊಲೀಸ್ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶ ನಿಡಿದೆ.

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

ಇದೀಗ, ಬಂಗಾರವನ್ನ ವಶಕ್ಕೆ ಪಡೆದಿದ್ದ ಸಿಬಿಐ ವಿರುದ್ಧ ಕಳ್ಳತನದ ಆರೋಪದಡಿ ಪ್ರಕರಣ ಏಕೆ ದಾಖಲಿಸಬಾರದೆಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ನಡುವೆ, ಇದರಿಂದ ತನ್ನ ಘನತೆಗೆ ಧಕ್ಕೆ ಉಂಟಾಗಲಿದ್ದು, ಸ್ಥಳೀಯ ಸಂಸ್ಥೆಗಳಿಂದ ತನಿಖೆ ನಡೆಸದಂತೆ ಸಿಬಿಐ ಮನವಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್​ ಸಿಬಿಐಗೆ ಕೊಂಬಿದೆಯೇ? ಕಾನೂನಿನಲ್ಲಿ ಈ ರೀತಿಯ ವಿನಾಯಿತಿಗೆ ಅವಕಾಶವಿಲ್ಲ. ಇದೊಂದು ಅಗ್ನಿಪರೀಕ್ಷೆ. ಕಾನೂನು ಎಲ್ಲರಿಗೂ ಒಂದೇ ಎಂದು ಮದ್ರಾಸ್ ಹೈಕೋರ್ಟ್ ಉತ್ತರಿಸಿದೆ.

KR Market ನೈಟ್​ ಬೀಟ್​ ಪೊಲೀಸರಿಗೆ ಸಿಕ್ತು ರಾಶಿ ರಾಶಿ ಚಿನ್ನ, ಎಲ್ಲಿ.. ಎಲ್ಲಿ? ನೀವೂ ನೋಡಿ..

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

Published On - 1:52 pm, Sat, 12 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ