AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
sandhya thejappa
|

Updated on:Dec 12, 2020 | 2:55 PM

Share

ದೆಹಲಿ: CBI ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ ಚಿನ್ನ ನಾಪತ್ತೆಯಾಗಿದೆ. ಈ ನಿಟ್ಟಿನಲ್ಲಿ CBI ವಿರುದ್ಧ ಪೊಲೀಸ್ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಆದೇಶ ನಿಡಿದೆ.

2012 ರಲ್ಲಿ ಚೆನ್ನೈನ ಸುರಾನ ಕಾರ್ಪೊರೇಷನ್ ಲಿಮಿಟೆಡ್ ಮೇಲೆ CBI ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಶೋಧ ಕಾರ್ಯದಲ್ಲಿ 400 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಆ 400 ಕೆ.ಜಿ ಪೈಕಿ 100 ಕೆ.ಜಿ ತೂಕದ ಚಿನ್ನದಗಟ್ಟಿ ಹಾಗೂ ಆಭರಣಗಳು ನಾಪತ್ತೆಯಾಗಿದೆ.

ಇದೀಗ, ಬಂಗಾರವನ್ನ ವಶಕ್ಕೆ ಪಡೆದಿದ್ದ ಸಿಬಿಐ ವಿರುದ್ಧ ಕಳ್ಳತನದ ಆರೋಪದಡಿ ಪ್ರಕರಣ ಏಕೆ ದಾಖಲಿಸಬಾರದೆಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ನಡುವೆ, ಇದರಿಂದ ತನ್ನ ಘನತೆಗೆ ಧಕ್ಕೆ ಉಂಟಾಗಲಿದ್ದು, ಸ್ಥಳೀಯ ಸಂಸ್ಥೆಗಳಿಂದ ತನಿಖೆ ನಡೆಸದಂತೆ ಸಿಬಿಐ ಮನವಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್​ ಸಿಬಿಐಗೆ ಕೊಂಬಿದೆಯೇ? ಕಾನೂನಿನಲ್ಲಿ ಈ ರೀತಿಯ ವಿನಾಯಿತಿಗೆ ಅವಕಾಶವಿಲ್ಲ. ಇದೊಂದು ಅಗ್ನಿಪರೀಕ್ಷೆ. ಕಾನೂನು ಎಲ್ಲರಿಗೂ ಒಂದೇ ಎಂದು ಮದ್ರಾಸ್ ಹೈಕೋರ್ಟ್ ಉತ್ತರಿಸಿದೆ.

KR Market ನೈಟ್​ ಬೀಟ್​ ಪೊಲೀಸರಿಗೆ ಸಿಕ್ತು ರಾಶಿ ರಾಶಿ ಚಿನ್ನ, ಎಲ್ಲಿ.. ಎಲ್ಲಿ? ನೀವೂ ನೋಡಿ..

IMA ವಂಚನೆ: ನಾಳೆ ಸಂಜೆ 5ರವರೆಗೆ ಮಾಜಿ ಸಚಿವ ರೋಷನ್​ ಬೇಗ್​ CBI ಕಸ್ಟಡಿಗೆ

Published On - 1:52 pm, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!