AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ

ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ.

Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 14, 2023 | 4:03 PM

Share

ಲಡಾಖ್​​, ನ.14: ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ. ಭೂಕಂಪನ ತೀವ್ರತೆ 4.4 ಆಗಿದ್ದು, 14-11-2023ರ 13:08:50 ISTರಂದು ಸಂಭವಿಸಿದೆ. ಭೂಕಂಪನ ಲ್ಯಾಟ್: 37.28 & ಉದ್ದ: 75.21, ಆಳ: 20 ಕಿಮೀ , ಸ್ಥಳ: ಕಾರ್ಗಿಲ್‌ನ 314ಕಿಮೀ NNW, ಲಡಾಖ್ ಎಂದು ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ತಿಳಿಸಿದೆ. ಶ್ರೀಲಂಕಾದಲ್ಲೂ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಇದರ ಪರಿಣಾಮವಾಗಿ ಭಾರತದ ಲಡಾಖ್​​ನಲ್ಲೂ  ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.

ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

Published On - 2:33 pm, Tue, 14 November 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ