Sign In

By signing in or creating an account, you agree with Associated Broadcasting Company's Terms & Conditions and Privacy Policy.

Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ

ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ.

Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 14, 2023 | 4:03 PM

ಲಡಾಖ್​​, ನ.14: ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ. ಭೂಕಂಪನ ತೀವ್ರತೆ 4.4 ಆಗಿದ್ದು, 14-11-2023ರ 13:08:50 ISTರಂದು ಸಂಭವಿಸಿದೆ. ಭೂಕಂಪನ ಲ್ಯಾಟ್: 37.28 & ಉದ್ದ: 75.21, ಆಳ: 20 ಕಿಮೀ , ಸ್ಥಳ: ಕಾರ್ಗಿಲ್‌ನ 314ಕಿಮೀ NNW, ಲಡಾಖ್ ಎಂದು ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ತಿಳಿಸಿದೆ. ಶ್ರೀಲಂಕಾದಲ್ಲೂ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಇದರ ಪರಿಣಾಮವಾಗಿ ಭಾರತದ ಲಡಾಖ್​​ನಲ್ಲೂ  ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.

ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

Published On - 2:33 pm, Tue, 14 November 23

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ