Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ

ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ.

Ladakh earthquake: ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
Follow us
|

Updated on:Nov 14, 2023 | 4:03 PM

ಲಡಾಖ್​​, ನ.14: ಲಡಾಖ್‌ನಲ್ಲಿ (Ladakh) 4.4 ತೀವ್ರತೆಯ ಭೂಕಂಪ (earthquake) ಇಂದು ಮಧ್ಯಾಹ್ನ 1:08 ಕ್ಕೆ ಸಂಭವಿಸಿದೆ. ಭೂಕಂಪನ ಕೇಂದ್ರ ತಿಳಿಸಿರುವಂತೆ ಲಡಾಖ್‌ನ ಕಾರ್ಗಿಲ್​​ನಲ್ಲಿ (Kargil) ಸಂಭವಿಸಿದೆ ಎಂದು ಹೇಳಲಾಗಿದೆ. ಭೂಕಂಪನ ತೀವ್ರತೆ 4.4 ಆಗಿದ್ದು, 14-11-2023ರ 13:08:50 ISTರಂದು ಸಂಭವಿಸಿದೆ. ಭೂಕಂಪನ ಲ್ಯಾಟ್: 37.28 & ಉದ್ದ: 75.21, ಆಳ: 20 ಕಿಮೀ , ಸ್ಥಳ: ಕಾರ್ಗಿಲ್‌ನ 314ಕಿಮೀ NNW, ಲಡಾಖ್ ಎಂದು ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ತಿಳಿಸಿದೆ. ಶ್ರೀಲಂಕಾದಲ್ಲೂ 6.2 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ಭೂಕಂಪನ ಕೇಂದ್ರ ಎಕ್ಸ್​​ನಲ್ಲಿ ಹಂಚಿಕೊಂಡಿದೆ. ಇದರ ಪರಿಣಾಮವಾಗಿ ಭಾರತದ ಲಡಾಖ್​​ನಲ್ಲೂ  ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.

ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

Published On - 2:33 pm, Tue, 14 November 23

ತಾಜಾ ಸುದ್ದಿ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​