AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಬಾಲಕ ಸಾವು

ಗಂಟಲಲ್ಲಿ ಬಲೂನ್ ಸಿಲುಕಿಕೊಂಡು 3 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ಸಾವು ಎಂಬುದು ಅನಿರೀಕ್ಷಿತ, ಯಾವ ಸಂದರ್ಭದಲ್ಲಿ ಯಾರಿಗೆ ಏನಾಗುತ್ತೆ ಎಂಬುದು ತಿಳಿಯುವುದು ಕಷ್ಟ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗದ ಕಾರಣ ಮಗು ಪ್ರಾಣ ಕಳೆದುಕೊಂಡಿದೆ.

ಮಹಾರಾಷ್ಟ್ರ: ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಬಾಲಕ ಸಾವು
ಬಲೂನ್
ನಯನಾ ರಾಜೀವ್
|

Updated on: Nov 27, 2023 | 12:23 PM

Share

ಗಂಟಲಲ್ಲಿ ಬಲೂನ್ ಸಿಲುಕಿಕೊಂಡು 3 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ಸಾವು ಎಂಬುದು ಅನಿರೀಕ್ಷಿತ, ಯಾವ ಸಂದರ್ಭದಲ್ಲಿ ಯಾರಿಗೆ ಏನಾಗುತ್ತೆ ಎಂಬುದು ತಿಳಿಯುವುದು ಕಷ್ಟ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗದ ಕಾರಣ ಮಗು ಪ್ರಾಣ ಕಳೆದುಕೊಂಡಿದೆ.

ಸ್ವಲ್ಪ ಸಮಯದ ಹಿಂದಷ್ಟೇ ಮನೆಯ ಹೊರಗೆ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಬಾಲಕ ಸಂಜೆಯ ಸಮಯದಲ್ಲಿ ಸ್ನೇಹಿತರೊಂದಿಗೆ ಆಟವಾಡಿಕೊಂಡಿದ್ದ, ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟಿತ್ತು, ಹಾಗಾಗಿ ಮನೆಯಲ್ಲಿದ್ದವರೆಲ್ಲಾ ಭಯಗೊಂಡರು, ಏನಾಗುತ್ತಿದೆ ಎಂದು ಕೇಳಿದ್ದಾರೆ. ಆಟವಾಡುತ್ತಾ ಬಲೂನ್ ನುಂಗಿರುವ ವಿಚಾರವನ್ನು ಸ್ನೇಹಿತರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಲೂನ್​ಗಳಿಗೆ ಅನಿಲ​ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟ, ಓರ್ವ ಸಾವು, 9 ಮಕ್ಕಳಿಗೆ ಗಂಭೀರ ಗಾಯ

ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಕ್ಕಳು ಆಟವಾಡುವಾಗ ಅವರು ಯಾವ ವಸ್ತುಗಳ ಜತೆ ಆಟವಾಡುತ್ತಿದ್ದಾರೆ ಎಂದು ಪೋಷಕರು ಗಮನಿಸುತ್ತಿರಬೇಕು, ಮಕ್ಕಳು ಬಾಯಿ ಏನನ್ನೂ ಹಾಕದಂತೆ ನೋಡಿಕೊಳ್ಳಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?