ಮಹಾರಾಷ್ಟ್ರ: ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಬಾಲಕ ಸಾವು

ಗಂಟಲಲ್ಲಿ ಬಲೂನ್ ಸಿಲುಕಿಕೊಂಡು 3 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ಸಾವು ಎಂಬುದು ಅನಿರೀಕ್ಷಿತ, ಯಾವ ಸಂದರ್ಭದಲ್ಲಿ ಯಾರಿಗೆ ಏನಾಗುತ್ತೆ ಎಂಬುದು ತಿಳಿಯುವುದು ಕಷ್ಟ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗದ ಕಾರಣ ಮಗು ಪ್ರಾಣ ಕಳೆದುಕೊಂಡಿದೆ.

ಮಹಾರಾಷ್ಟ್ರ: ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಬಾಲಕ ಸಾವು
ಬಲೂನ್
Follow us
|

Updated on: Nov 27, 2023 | 12:23 PM

ಗಂಟಲಲ್ಲಿ ಬಲೂನ್ ಸಿಲುಕಿಕೊಂಡು 3 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ಸಾವು ಎಂಬುದು ಅನಿರೀಕ್ಷಿತ, ಯಾವ ಸಂದರ್ಭದಲ್ಲಿ ಯಾರಿಗೆ ಏನಾಗುತ್ತೆ ಎಂಬುದು ತಿಳಿಯುವುದು ಕಷ್ಟ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗದ ಕಾರಣ ಮಗು ಪ್ರಾಣ ಕಳೆದುಕೊಂಡಿದೆ.

ಸ್ವಲ್ಪ ಸಮಯದ ಹಿಂದಷ್ಟೇ ಮನೆಯ ಹೊರಗೆ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಬಾಲಕ ಸಂಜೆಯ ಸಮಯದಲ್ಲಿ ಸ್ನೇಹಿತರೊಂದಿಗೆ ಆಟವಾಡಿಕೊಂಡಿದ್ದ, ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟಿತ್ತು, ಹಾಗಾಗಿ ಮನೆಯಲ್ಲಿದ್ದವರೆಲ್ಲಾ ಭಯಗೊಂಡರು, ಏನಾಗುತ್ತಿದೆ ಎಂದು ಕೇಳಿದ್ದಾರೆ. ಆಟವಾಡುತ್ತಾ ಬಲೂನ್ ನುಂಗಿರುವ ವಿಚಾರವನ್ನು ಸ್ನೇಹಿತರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಲೂನ್​ಗಳಿಗೆ ಅನಿಲ​ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟ, ಓರ್ವ ಸಾವು, 9 ಮಕ್ಕಳಿಗೆ ಗಂಭೀರ ಗಾಯ

ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಕ್ಕಳು ಆಟವಾಡುವಾಗ ಅವರು ಯಾವ ವಸ್ತುಗಳ ಜತೆ ಆಟವಾಡುತ್ತಿದ್ದಾರೆ ಎಂದು ಪೋಷಕರು ಗಮನಿಸುತ್ತಿರಬೇಕು, ಮಕ್ಕಳು ಬಾಯಿ ಏನನ್ನೂ ಹಾಕದಂತೆ ನೋಡಿಕೊಳ್ಳಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​