AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಹಾರಾಷ್ಟ್ರದ ಮರಾಠವಾಡದಲ್ಲಿ ಕಳೆದ 5 ತಿಂಗಳಲ್ಲಿ 391 ರೈತರ ಆತ್ಮಹತ್ಯೆ

ಮಹಾರಾಷ್ಟ್ರದ ಮರಾಠವಾಡದಲ್ಲಿ ಬೆಚ್ಚಿಬೀಳಿಸುವ ವಿಚಾರವೊಂದು ಹೊರಬಿದ್ದಿದೆ. ಪ್ರತಿನಿತ್ಯ ಸರಾಸರಿ ಮೂರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Maharashtra: ಮಹಾರಾಷ್ಟ್ರದ ಮರಾಠವಾಡದಲ್ಲಿ ಕಳೆದ 5 ತಿಂಗಳಲ್ಲಿ 391 ರೈತರ ಆತ್ಮಹತ್ಯೆ
ರೈತರು
ನಯನಾ ರಾಜೀವ್
|

Updated on: Jun 18, 2023 | 10:08 AM

Share

ಮಹಾರಾಷ್ಟ್ರದ ಮರಾಠವಾಡದಲ್ಲಿ ಬೆಚ್ಚಿಬೀಳಿಸುವ ವಿಚಾರವೊಂದು ಹೊರಬಿದ್ದಿದೆ. ಪ್ರತಿನಿತ್ಯ ಸರಾಸರಿ ಮೂರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕಳೆದ 5 ತಿಂಗಳಲ್ಲಿ 391 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮರಾಠವಾಡದಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ. ಬೀಡ್​ನಲ್ಲಿ ಈ ತಿಂಗಳು 98 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದಲ್ಲಿ 2015 ರಿಂದ 2018 ರವರೆಗೆ 12,006 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2017 ರಲ್ಲಿ 2,917 ಗೆ ಹೋಲಿಸಿದರೆ, ಈ ಸಂಖ್ಯೆ 2016 ರಲ್ಲಿ 3,063 ಮತ್ತು 2015 ರಲ್ಲಿ 3,263 ರಷ್ಟಿತ್ತು.

ಮತ್ತಷ್ಟು ಓದಿ: Mysore News: ಸಾಲಭಾದೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ

ರೈತರ ಆತ್ಮಹತ್ಯೆಗೂ ಅಧಿಕಾರದಲ್ಲಿರುವ ಪಕ್ಷಕ್ಕೂ ಸಂಬಂಧವಿಲ್ಲ ಎಂಬುದು ತಜ್ಞರ ಹೇಳಿಕೆ. ಬೇರೆ ಯಾವುದೇ ಪಕ್ಷ ಚುಕ್ಕಾಣಿ ಹಿಡಿದಿದ್ದರೂ ಪರಿಸ್ಥಿತಿ ಬದಲಾಗುತ್ತಿರಲಿಲ್ಲ. ಎಲ್ಲ ಸರಕಾರಗಳ ರೈತಪರ ನೀತಿಗಳು ತಪ್ಪಿ ಹೋಗಿವೆ. ತೆಲಂಗಾಣದಲ್ಲಿ ನೀಡುತ್ತಿರುವಂತೆ ರೈತರಿಗೆ ನಗದು ಸಹಾಯಧನ ಸಿಗಬೇಕು ಎಂದು ಹೇಳಿದ್ದಾರೆ.

2018 ರಲ್ಲಿ, ವಿದರ್ಭದ (11 ಜಿಲ್ಲೆಗಳಲ್ಲಿ 1,297 ಪ್ರಕರಣಗಳು) ಮತ್ತು ಮರಾಠವಾಡ (8 ಜಿಲ್ಲೆಗಳಲ್ಲಿ 947 ಪ್ರಕರಣಗಳು) ಬರಪೀಡಿತ ಹಿಂದುಳಿದ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಗಳ ಸರಣಿ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ