AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Bus Accident: ಬಸ್​ ಹಾಗೂ ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ

ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿ ಬಳಿ ಬಸ್​(Bus) ಹಾಗೂ ಟ್ರಕ್(Truck) ನಡುವೆ ಅಪಘಾತ(Accident) ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

Maharashtra Bus Accident: ಬಸ್​ ಹಾಗೂ ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು, 22ಕ್ಕೂ ಅಧಿಕ ಮಂದಿಗೆ ಗಾಯ
ಮಹಾರಾಷ್ಟ್ರ ಬಸ್ ಅಪಘಾತImage Credit source: ABP Live
ನಯನಾ ರಾಜೀವ್
|

Updated on: Apr 23, 2023 | 10:58 AM

Share

ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿ ಬಳಿ ಬಸ್​(Bus) ಹಾಗೂ ಟ್ರಕ್(Truck) ನಡುವೆ ಅಪಘಾತ(Accident) ಸಂಭವಿಸಿದ್ದು, 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 22ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಟ್ರಕ್ ಹಾಗೂ ಖಾಸಗಿ ಬಸ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ ಗೋರೆಗಾಂವ್​ನ ಸಂಸ್ಥೆಯೊಂದಕ್ಕೆ ಸೇರಿದ್ದಾಗಿದೆ. ಯಾವುದೋ ಕಾರ್ಯಕ್ರಮದ ನಿಮಿತ್ತ ಪುಣೆಗೆ ತೆರಳಿತ್ತು, ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಮಹಾರಾಷ್ಟ್ರದ ರಾಯಗಢದಲ್ಲಿ ಏಪ್ರಿಲ್ 15 ರಂದು ಬಸ್​ ಒಂದು ಕಂದಕಕ್ಕೆ ಬಿದ್ದು, 12 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಚನ್ನಪಟ್ಟಣ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರ ಸಾವು

ಬಸ್​ನಲ್ಲಿ 40-45 ಮಂದಿ ಪ್ರಯಾಣಿಸುತ್ತಿದ್ದರು, ಬಸ್​ ಕಂದಕಕ್ಕೆ ಬಿದ್ದ ತಕ್ಷಣೆ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು, ಬಸ್​ ಅನ್ನು ಮೇಲಕ್ಕೆತ್ತಲು ಕ್ರೇನ್ ಸಹಾಯ ಪಡೆಯಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!