AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದಾರೆ, ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ.

Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು
ಅಪಘಾತImage Credit source: NDTV
ನಯನಾ ರಾಜೀವ್
|

Updated on: May 23, 2023 | 9:53 AM

Share

ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದಾರೆ, ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಸ್​ ಪುಣೆಯ ಮೆಹೆಕರ್​ನಿಂದ ಪ್ರಯಾಣಿಕರನ್ನು ಹೊತ್ತು ಬರುತ್ತಿತ್ತು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್​ ಬಸ್​ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ