AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು […]

ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 29, 2020 | 11:15 AM

Share

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 1,007 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ 583 ಮಂದಿ ಬಲಿಯಾಗಿದ್ದಾರೆ.

ಮಾರ್ಕೆಟ್​ಗೆ ವಕ್ಕರಿಸಿದ ಕೊರೊನಾ: ದೆಹಲಿ ಆಜಾದ್ ಪುರ್ ಸಬ್ಜಿ ಮಾರ್ಕೆಟ್​ಗೆ ಕೊರೊನಾ ವಕ್ಕರಿಸಿದೆ. ಹೋಲ್ ಸೇಲ್ ತರಕಾರಿ ಮಾರ್ಕೆಟ್​ನಲ್ಲಿನ 11 ವ್ಯಾಪಾರಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹಾಗೂ ಮುಂಬೈ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿದ್ದು, ಇದುವರೆಗೆ ಎಪಿಎಂಸಿಯಲ್ಲಿ 10 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

Follow Us
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ