AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು […]

ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 29, 2020 | 11:15 AM

Share

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 1,007 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ 583 ಮಂದಿ ಬಲಿಯಾಗಿದ್ದಾರೆ.

ಮಾರ್ಕೆಟ್​ಗೆ ವಕ್ಕರಿಸಿದ ಕೊರೊನಾ: ದೆಹಲಿ ಆಜಾದ್ ಪುರ್ ಸಬ್ಜಿ ಮಾರ್ಕೆಟ್​ಗೆ ಕೊರೊನಾ ವಕ್ಕರಿಸಿದೆ. ಹೋಲ್ ಸೇಲ್ ತರಕಾರಿ ಮಾರ್ಕೆಟ್​ನಲ್ಲಿನ 11 ವ್ಯಾಪಾರಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹಾಗೂ ಮುಂಬೈ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿದ್ದು, ಇದುವರೆಗೆ ಎಪಿಎಂಸಿಯಲ್ಲಿ 10 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

Follow Us
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು