AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸಂಖ್ಯಾಬಲ: ಮ್ಯಾಜಿಕ್ ನಂಬರ್ 145 ಯಾರಿಗಿದೆ?

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ. ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. […]

ಮಹಾರಾಷ್ಟ್ರ ಸಂಖ್ಯಾಬಲ:  ಮ್ಯಾಜಿಕ್ ನಂಬರ್ 145 ಯಾರಿಗಿದೆ?
Follow us
ಸಾಧು ಶ್ರೀನಾಥ್​
|

Updated on: Nov 23, 2019 | 10:52 AM

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ.

ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. ಆದ್ರೆ ಯಾರ ಬಳಿಯೂ ಅಷ್ಟೊಂದು ಬಹುಮತ ಇಲ್ಲ. 105 ಕ್ಷೇತ್ರಗಳನ್ನ ಗೆದ್ದು ಬಹು ದೊಡ್ಡ ಪಕ್ಷವಾಗಿ ಹೊರಬಂದಿರುವ ಬಿಜೆಪಿಗೆ 40 ಸದಸ್ಯರ ಅಗತ್ಯವಿದೆ. ಶಿವಸೇನಾ 56 ಸ್ಥಾನಗಳನ್ನು ಪಡೆದಿದ್ರೆ, ಕಾಂಗ್ರೆಸ್​ 44 ಸದಸ್ಯರನ್ನು ಹೊಂದಿದೆ. 54 ಕ್ಷೇತ್ರಗಳಲ್ಲಿ ಎನ್​ಸಿಪಿ ಗೆಲುವು ದಾಖಲಿಸಿದೆ. ಉಳಿದ 29 ಕ್ಷೇತ್ರಗಳಲ್ಲಿ ಇತರರು ಗೆಲುವು ದಾಖಲಿಸಿದ್ದಾರೆ.

ಈ ಮಧ್ಯೆ, ದಿಢೀರನೆ ಬಿಜೆಪಿಗೆ 30ಕ್ಕೂ ಹೆಚ್ಚು ಎನ್​ಸಿಪಿ ಶಾಸಕರ ಬೆಂಬಲ ದಕ್ಕಿದೆ ಎನ್ನಲಾಗಿದೆ. ಶಿವಸೇನೆಯಿಂದಲೂ ನಾಲ್ಕಾರು ಶಾಸಕರೂ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಇನ್ನು 10-15 ಪಕ್ಷೇತರ ಶಾಸಕರೂ ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆಯಿದೆ.

ನ.30ರೊಳಗೆ ಬಹುಮತ ಸಾಬೀತು! ನವೆಂಬರ್ 30ರೊಳಗೆ ಬಹುಮತ ಸಾಬೀತು ಮಾಡಲು ಕಾಲಾವಕಾಶ ನೀಡಲಾಗಿದೆ. ಬಿಜೆಪಿ 105, ಎನ್​ಸಿಪಿ 30 ಹಾಗೂ ಪಕ್ಷೇತರರು 10 ಸದಸ್ಯರು ಬೆಂಬಲಿಸಿದ್ರೆ ಒಟ್ಟು 145 ಮ್ಯಾಜಿಕ್ ನಂಬರ್ ಸಿಕ್ಕಂತಾಗುತ್ತೆ. ಆಗ ಫಡ್ನವಿಸ್ ಸರ್ಕಾರ ಸರಳ ಬಹುಮತದ ಪರೀಕ್ಷೆಯಲ್ಲಿ ಪಾಸ್ ಆಗುತ್ತೆ ಎಂದು ವಿಶ್ಲೇಷಿಸಲಾಗಿದೆ.

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ