AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ದೋಚಲು ಹೋದ ಕಳ್ಳರು, ನೋಡ ನೋಡುತ್ತಲೇ ಸುಟ್ಟು ಭಸ್ಮವಾಯ್ತು 21 ಲಕ್ಷ ರೂ.

ಎಟಿಎಂ ದರೋಡೆ ಮಾಡಲು ಹೋಗಿದ್ದ ಕಳ್ಳರೆದರೇ 21 ಲಕ್ಷ ರೂ. ಹಣ ಸುಟ್ಟು ಭಸ್ಮವಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ದರೋಡೆ ಮಾಡಲು ಕಳ್ಳರು ಮಾಡಿದ ಪ್ರಯತ್ನದಿಂದ ಬೆಂಕಿ ಕಾಣಿಸಿಕೊಂಡು 21 ಲಕ್ಷ ರೂ. ಸುಟ್ಟು ಬೂದಿಯಾಗಿರುವ ಘಟನೆ ನಡೆದಿದೆ.

ಎಟಿಎಂ ದೋಚಲು ಹೋದ ಕಳ್ಳರು, ನೋಡ ನೋಡುತ್ತಲೇ ಸುಟ್ಟು ಭಸ್ಮವಾಯ್ತು 21 ಲಕ್ಷ ರೂ.
ಹಣImage Credit source: India Today
ನಯನಾ ರಾಜೀವ್
|

Updated on: Jan 15, 2024 | 3:00 PM

Share

ಎಟಿಎಂ ದರೋಡೆ(ATM Robbery)) ಮಾಡಲು ಹೋಗಿದ್ದ ಕಳ್ಳರೆದರೇ 21 ಲಕ್ಷ ರೂ. ಹಣ ಸುಟ್ಟು ಭಸ್ಮವಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ದರೋಡೆ ಮಾಡಲು ಕಳ್ಳರು ಮಾಡಿದ ಪ್ರಯತ್ನದಿಂದ ಬೆಂಕಿ ಕಾಣಿಸಿಕೊಂಡು 21 ಲಕ್ಷ ರೂ. ಸುಟ್ಟು ಬೂದಿಯಾಗಿರುವ ಘಟನೆ ನಡೆದಿದೆ.

ಜನವರಿ 13 ರ ಮುಂಜಾನೆ ಡೊಂಬಿವಾಲಿ ಟೌನ್‌ಶಿಪ್‌ನ ವಿಷ್ಣು ನಗರ ಪ್ರದೇಶದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 13ರಂದು 1 ಹಾಗೂ 2 ಗಂಟೆ ನಡುವೆ ಅಪರಿಚಿತ ವ್ಯಕ್ತಿಗಳು ಎಟಿಎಂ ಕಿಯೋಸ್ಕ್​ ಮುರಿಯಲು ಮೊದಲು ಶಟರ್​ನ ಬೀಗ ಮುರಿದಿದ್ದಾರೆ. ಎಟಿಎಂ ತೆರೆಯಲು ಗ್ಯಾಸ್​ ಕಟರ್​ ಬಳಸಿದ್ದಾರೆ, ಈ ಪ್ರಕ್ರಿಯೆಯಲ್ಲಿ ಉಂಟಾದ ತೀವ್ರ ಶಾಖದಿಂದ ಬೆಂಕಿ ಹೊತ್ತಿಕೊಂಡಿತ್ತು.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಬೆಂಕಿ ಅವಘಡದಲ್ಲಿ ಎಟಿಎಂನ ಆಂತರಿಕ ಘಟಕಗಳಿಗೆ ತೀವ್ರ ಹಾನಿಯಾಗಿದ್ದು, ಯಂತ್ರ ಸುಟ್ಟು ಕರಕಲಾಗಿದ್ದು, ಸಂಗ್ರಹಿಸಿಟ್ಟಿದ್ದ 21,11,800 ನಗದು ಬೂದಿಯಾಗಿದೆ. ಎಟಿಎಂ ಕೇಂದ್ರವನ್ನು ನಿರ್ವಹಿಸುವ ಜವಾಬ್ದಾರಿಯುತ ಎಲೆಕ್ಟ್ರಾನಿಕ್ ಪಾವತಿ ಸಿಸ್ಟಮ್ಸ್ ಅಧಿಕಾರಿ ನೀಡಿದ ವಿವರಗಳ ಆಧಾರದ ಮೇಲೆ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಸೆಕ್ಷನ್ 457, 380, 427 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್