AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!