AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು