AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮೇ 31ರವರೆಗೂ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆ; ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ

ಇನ್ನು ಮುಂಬೈನಲ್ಲಿ ಇಂದು 2,116 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, 66 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.6.3 ಮಾತ್ರ ಇದೆ.

ಮಹಾರಾಷ್ಟ್ರದಲ್ಲಿ ಮೇ 31ರವರೆಗೂ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆ; ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 12, 2021 | 10:01 PM

Share

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ನ್ನು ಮೇ 31ರವರೆಗೂ ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ ಎಂದು ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ಕೊರೊನಾ ಪ್ರಾರಂಭವಾದಗಿನಿಂದಲೂ ಅತಿ ಹೆಚ್ಚು ಕೇಸ್​ಗಳು ದಾಖಲಾಗುತ್ತಿರುವುದು ಮಹಾರಾಷ್ಟ್ರದಿಂದ. ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 46,781 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಹಾಗೇ 24 ಗಂಟೆಯಲ್ಲಿ 58,805 ಮೃತಪಟ್ಟಿದ್ದಾರೆ. ಇಲ್ಲಿ ಸೋಂಕು ಪ್ರಸರಣದ ಪ್ರಮಾಣ ಶೇ. 17.36 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.49 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಮುಂಬೈನಲ್ಲಿ ಇಂದು 2,116 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, 66 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.6.3 ಮಾತ್ರ ಇದೆ. ಹಾಗೆ ನೋಡಿದರೆ ಮುಂಬೈ ಮಹಾನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತುಂಬ ಕಡಿಮೆಯಾದಂತಿದೆ. ಒಟ್ಟಾರೆ ಮಹಾರಾಷ್ಟ್ರದಲ್ಲಿ ಲಾಕ್​ಡೌನ್ ಹೇರಲಾಗಿದ್ದು, ಅದರ ಅವಧಿಯನ್ನು ಮೇ 31ರವರೆಗೆ ವಿಸ್ತರಿಸುವ ಸಾಧ್ಯತೆಯೇ ಹೆಚ್ಚಾಗಿದೆ.

ಇದನ್ನೂ ಓದಿ: OYO ಸಿಬ್ಬಂದಿಗೆ ವಾರದಲ್ಲಿ 4 ದಿನ ಕೆಲಸ, ಬೇಕೆಂದಾಗ ಬೇಕಾದಷ್ಟು ಸಂಬಳ ಸಹಿತ ರಜಾ ಘೋಷಣೆ

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

Maharashtra Corona Lockdown Likely To Be Extended Till May 31

Follow Us
Lakshmi Hegde
Lakshmi Hegde
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ