AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮೇ 31ರವರೆಗೂ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆ; ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ

ಇನ್ನು ಮುಂಬೈನಲ್ಲಿ ಇಂದು 2,116 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, 66 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.6.3 ಮಾತ್ರ ಇದೆ.

ಮಹಾರಾಷ್ಟ್ರದಲ್ಲಿ ಮೇ 31ರವರೆಗೂ ಲಾಕ್​ಡೌನ್​ ಮುಂದುವರೆಯುವ ಸಾಧ್ಯತೆ; ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 12, 2021 | 10:01 PM

Share

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ನ್ನು ಮೇ 31ರವರೆಗೂ ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ ಎಂದು ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ಕೊರೊನಾ ಪ್ರಾರಂಭವಾದಗಿನಿಂದಲೂ ಅತಿ ಹೆಚ್ಚು ಕೇಸ್​ಗಳು ದಾಖಲಾಗುತ್ತಿರುವುದು ಮಹಾರಾಷ್ಟ್ರದಿಂದ. ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 46,781 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಹಾಗೇ 24 ಗಂಟೆಯಲ್ಲಿ 58,805 ಮೃತಪಟ್ಟಿದ್ದಾರೆ. ಇಲ್ಲಿ ಸೋಂಕು ಪ್ರಸರಣದ ಪ್ರಮಾಣ ಶೇ. 17.36 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.49 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಮುಂಬೈನಲ್ಲಿ ಇಂದು 2,116 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, 66 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ.6.3 ಮಾತ್ರ ಇದೆ. ಹಾಗೆ ನೋಡಿದರೆ ಮುಂಬೈ ಮಹಾನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತುಂಬ ಕಡಿಮೆಯಾದಂತಿದೆ. ಒಟ್ಟಾರೆ ಮಹಾರಾಷ್ಟ್ರದಲ್ಲಿ ಲಾಕ್​ಡೌನ್ ಹೇರಲಾಗಿದ್ದು, ಅದರ ಅವಧಿಯನ್ನು ಮೇ 31ರವರೆಗೆ ವಿಸ್ತರಿಸುವ ಸಾಧ್ಯತೆಯೇ ಹೆಚ್ಚಾಗಿದೆ.

ಇದನ್ನೂ ಓದಿ: OYO ಸಿಬ್ಬಂದಿಗೆ ವಾರದಲ್ಲಿ 4 ದಿನ ಕೆಲಸ, ಬೇಕೆಂದಾಗ ಬೇಕಾದಷ್ಟು ಸಂಬಳ ಸಹಿತ ರಜಾ ಘೋಷಣೆ

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

Maharashtra Corona Lockdown Likely To Be Extended Till May 31

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ