AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಆರಂಭವಾಗಿದೆ. ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ

Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
ನಯನಾ ರಾಜೀವ್
|

Updated on:Jun 19, 2023 | 12:16 PM

Share

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಶುರುವಾಗಿದೆ,  ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬ್​ನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಹೇಳಿದ್ದಾರೆ. ಔರಂಗಜೇಬ್ ನಮ್ಮ ನಾಯಕನಾಗುವುದು ಹೇಗೆ? ನಮ್ಮ ರಾಜ ಒಬ್ಬನೇ ಅದು ಛತ್ರಪತಿ ಶಿವಾಜಿ, ದೇಶದ ರಾಷ್ಟ್ರೀಯ ಚಿಂತನೆ ಇರುವ ಮುಸ್ಲಿಮರು ಔರಂಗಜೇಬ್​ ಅವರನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಮೊಘಲ್ ದೊರೆ ಔರಂಗಜೇಬನನ್ನು ಹೊಗಳುವ ಸಾಮಾಜಿಕ ಮಾಧ್ಯಮ ಸಂದೇಶಗಳು ಹಾಗೂ ವಾಟ್ಸ್​ಆ್ಯಪ್ ಸ್ಟೇಟಸ್​ಗಳು ಹಿಂಸಾಚಾರಕ್ಕೆ ಕಾರಣವಾಗಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ಔರಂಗಜೇಬ್ ಫೋಟೊ ಹಿಡಿದು ನೃತ್ಯ ಮಾಡಿದ 8 ಜನರ ವಿರುದ್ಧ ಪ್ರಕರಣ ದಾಖಲು

ಕೊಲ್ಹಾಪುರದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ನಂತರ ಅಸಾದುದ್ದೀನ್ ಓವೈಸಿಗೆ ದೇವೇಂದ್ರ ಫಡ್ನವಿಸ್ ತಿರುಗೇಟು ನೀಡಿದ್ದರು. ಮಹಾರಾಷ್ಟ್ರದ ಒಂದಷ್ಟು ಜಿಲ್ಲೆಗಳಲ್ಲಿ ಔರಂಗಜೇಬನ ಮಕ್ಕಳು ಜನಿಸಿದ್ದಾರೆ , ತಮ್ಮ ಪೋಸ್ಟರ್​ಗಳಲ್ಲಿ ಔರಂಗಜೇಬನ ಫೋಟೊ ಹಾಕಿದ್ದಾರೆ ಇದರಿಂದ ಗಲಾಟೆ ಆರಂಭವಾಗಿದೆ, ಓವೈಸಿ ಕೂಡ ಔರಂಗಜೇಬನ ವಂಶಸ್ಥರು ಎಂದು ಹೇಳಿದ್ದರು.

ಔರಂಗಜೇಬ್​ನ ಪೋಸ್ಟರ್​ ಹಾಕಿದ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ, ಡಾ. ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಔರಂಗಜೇಬ್​ನ ಸಮಾಧಿಗೆ ಭೇಟಿ ನೀಡಿದ್ದಾರೆ ಇದರ ಬೆನ್ನಲ್ಲೇ ದೇವೇಂದ್ರ ಫಡ್ನವಿಸ್ ಈ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Mon, 19 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ