Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಆರಂಭವಾಗಿದೆ. ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ

Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
Follow us
|

Updated on:Jun 19, 2023 | 12:16 PM

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಶುರುವಾಗಿದೆ,  ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬ್​ನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಹೇಳಿದ್ದಾರೆ. ಔರಂಗಜೇಬ್ ನಮ್ಮ ನಾಯಕನಾಗುವುದು ಹೇಗೆ? ನಮ್ಮ ರಾಜ ಒಬ್ಬನೇ ಅದು ಛತ್ರಪತಿ ಶಿವಾಜಿ, ದೇಶದ ರಾಷ್ಟ್ರೀಯ ಚಿಂತನೆ ಇರುವ ಮುಸ್ಲಿಮರು ಔರಂಗಜೇಬ್​ ಅವರನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಮೊಘಲ್ ದೊರೆ ಔರಂಗಜೇಬನನ್ನು ಹೊಗಳುವ ಸಾಮಾಜಿಕ ಮಾಧ್ಯಮ ಸಂದೇಶಗಳು ಹಾಗೂ ವಾಟ್ಸ್​ಆ್ಯಪ್ ಸ್ಟೇಟಸ್​ಗಳು ಹಿಂಸಾಚಾರಕ್ಕೆ ಕಾರಣವಾಗಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ಔರಂಗಜೇಬ್ ಫೋಟೊ ಹಿಡಿದು ನೃತ್ಯ ಮಾಡಿದ 8 ಜನರ ವಿರುದ್ಧ ಪ್ರಕರಣ ದಾಖಲು

ಕೊಲ್ಹಾಪುರದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ನಂತರ ಅಸಾದುದ್ದೀನ್ ಓವೈಸಿಗೆ ದೇವೇಂದ್ರ ಫಡ್ನವಿಸ್ ತಿರುಗೇಟು ನೀಡಿದ್ದರು. ಮಹಾರಾಷ್ಟ್ರದ ಒಂದಷ್ಟು ಜಿಲ್ಲೆಗಳಲ್ಲಿ ಔರಂಗಜೇಬನ ಮಕ್ಕಳು ಜನಿಸಿದ್ದಾರೆ , ತಮ್ಮ ಪೋಸ್ಟರ್​ಗಳಲ್ಲಿ ಔರಂಗಜೇಬನ ಫೋಟೊ ಹಾಕಿದ್ದಾರೆ ಇದರಿಂದ ಗಲಾಟೆ ಆರಂಭವಾಗಿದೆ, ಓವೈಸಿ ಕೂಡ ಔರಂಗಜೇಬನ ವಂಶಸ್ಥರು ಎಂದು ಹೇಳಿದ್ದರು.

ಔರಂಗಜೇಬ್​ನ ಪೋಸ್ಟರ್​ ಹಾಕಿದ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ, ಡಾ. ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಔರಂಗಜೇಬ್​ನ ಸಮಾಧಿಗೆ ಭೇಟಿ ನೀಡಿದ್ದಾರೆ ಇದರ ಬೆನ್ನಲ್ಲೇ ದೇವೇಂದ್ರ ಫಡ್ನವಿಸ್ ಈ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Mon, 19 June 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​