AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಆರಂಭವಾಗಿದೆ. ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ

Aurangzeb: ಭಾರತದ ಮುಸ್ಲಿಮರು ಔರಂಗಜೇಬ್​ನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
ನಯನಾ ರಾಜೀವ್
|

Updated on:Jun 19, 2023 | 12:16 PM

Share

ಮಹಾರಾಷ್ಟ್ರದಲ್ಲಿ ಔರಂಗಬೇಬನ ಚರ್ಚೆ ಶುರುವಾಗಿದೆ,  ಭಾರತದಲ್ಲಿನ ಯಾವುದೇ ಮುಸಲ್ಮಾನರು ಔರಂಗಜೇಬ್​ನ ವಂಶಸ್ಥರಲ್ಲ, ಮೊಘಲ್ ಚಕ್ರವರ್ತಿಯನ್ನು ತಮ್ಮ ನಾಯಕ ಎಂದು ಪರಿಗಣಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಹೇಳಿದ್ದಾರೆ. ಔರಂಗಜೇಬ್ ನಮ್ಮ ನಾಯಕನಾಗುವುದು ಹೇಗೆ? ನಮ್ಮ ರಾಜ ಒಬ್ಬನೇ ಅದು ಛತ್ರಪತಿ ಶಿವಾಜಿ, ದೇಶದ ರಾಷ್ಟ್ರೀಯ ಚಿಂತನೆ ಇರುವ ಮುಸ್ಲಿಮರು ಔರಂಗಜೇಬ್​ ಅವರನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಮೊಘಲ್ ದೊರೆ ಔರಂಗಜೇಬನನ್ನು ಹೊಗಳುವ ಸಾಮಾಜಿಕ ಮಾಧ್ಯಮ ಸಂದೇಶಗಳು ಹಾಗೂ ವಾಟ್ಸ್​ಆ್ಯಪ್ ಸ್ಟೇಟಸ್​ಗಳು ಹಿಂಸಾಚಾರಕ್ಕೆ ಕಾರಣವಾಗಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ಔರಂಗಜೇಬ್ ಫೋಟೊ ಹಿಡಿದು ನೃತ್ಯ ಮಾಡಿದ 8 ಜನರ ವಿರುದ್ಧ ಪ್ರಕರಣ ದಾಖಲು

ಕೊಲ್ಹಾಪುರದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ನಂತರ ಅಸಾದುದ್ದೀನ್ ಓವೈಸಿಗೆ ದೇವೇಂದ್ರ ಫಡ್ನವಿಸ್ ತಿರುಗೇಟು ನೀಡಿದ್ದರು. ಮಹಾರಾಷ್ಟ್ರದ ಒಂದಷ್ಟು ಜಿಲ್ಲೆಗಳಲ್ಲಿ ಔರಂಗಜೇಬನ ಮಕ್ಕಳು ಜನಿಸಿದ್ದಾರೆ , ತಮ್ಮ ಪೋಸ್ಟರ್​ಗಳಲ್ಲಿ ಔರಂಗಜೇಬನ ಫೋಟೊ ಹಾಕಿದ್ದಾರೆ ಇದರಿಂದ ಗಲಾಟೆ ಆರಂಭವಾಗಿದೆ, ಓವೈಸಿ ಕೂಡ ಔರಂಗಜೇಬನ ವಂಶಸ್ಥರು ಎಂದು ಹೇಳಿದ್ದರು.

ಔರಂಗಜೇಬ್​ನ ಪೋಸ್ಟರ್​ ಹಾಕಿದ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ, ಡಾ. ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಔರಂಗಜೇಬ್​ನ ಸಮಾಧಿಗೆ ಭೇಟಿ ನೀಡಿದ್ದಾರೆ ಇದರ ಬೆನ್ನಲ್ಲೇ ದೇವೇಂದ್ರ ಫಡ್ನವಿಸ್ ಈ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:16 pm, Mon, 19 June 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ