AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಮಹಾರಾಷ್ಟ್ರದಲ್ಲಿ ಒಂದೇ ದಿನೆರಡು ಭೂಕಂಪಗಳು ಸಂಭವಿಸಿವೆ. ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅಂತರದಲ್ಲಿ 4.5 ಹಾಗೂ 3.6 ತೀವ್ರತೆಯ ಭೂಕಂಪಗಳು ವರದಿಯಾಗಿವೆ.

Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on:Mar 21, 2024 | 7:50 AM

Share

ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ(Earthquake)ಗಳು ಸಂಭವಿಸಿವೆ. ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅಂತರದಲ್ಲಿ 4.5 ಹಾಗೂ 3.6 ತೀವ್ರತೆಯ ಭೂಕಂಪಗಳು ವರದಿಯಾಗಿವೆ. ಇದು ನಗರದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಬೆಳಗ್ಗೆ 6.19ರ ಸುಮಾರಿಗೆ ಎರಡನೇ ಭೂಕಂಪದ ಅನುಭವವಾಗಿದೆ.

ಭೂಕಂಪದಿಂದ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಮರಾಠವಾಡದ ನಾಂದೇಡ್, ಪರ್ಭಾನಿ, ಹಿಂಗೋಲಿ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಹಲವರು ಭಯಭೀತರಾಗಿ ಮನೆಯಿಂದ ಹೊರಗೆ ಬಂದರು. ನಾಂದೇಡ್‌ನ ಉತ್ತರ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ.

ಬೆಳಗ್ಗೆ ಭೂಕಂಪ ಸಂಭವಿಸಿದೆ ಎಂಬ ಮಾಹಿತಿ ಇದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿದೆ. ಈ ಭೂಕಂಪದ ಕೇಂದ್ರ ಬಿಂದು ಹಿಂಗೋಲಿ ಜಿಲ್ಲೆಯ ಅಖಾರ ಬಾಲಾಪುರ ಮತ್ತು ಇದರ ತೀವ್ರತೆಯನ್ನು ಹಿಂಗೋಲಿ ಪರ್ಭಾನಿ ನಾಂದೇಡ್ ಜಿಲ್ಲೆಯ ಎಲ್ಲಾ ಮೂರು ಗ್ರಾಮಗಳು ಅನುಭವಿಸಿವೆ. ಹಲವು ಮನೆಗಳ ಗೋಡೆಗಳು ಸಣ್ಣದಾಗಿ ಬಿರುಕು ಬಿಟ್ಟಿವೆ ಎಂದು ವರದಿಯಾಗಿದೆ. ಭೂಮಿಯ ಮೇಲ್ಮೈಯಲ್ಲಿನ ಚಲನೆಗಳು ಅಗಾಧ ಪ್ರಮಾಣದ ಶಕ್ತಿಯನ್ನು ಬಿಡುಗಡೆ ಮಾಡುತ್ತವೆ ಮತ್ತು ಭೂಕಂಪನ ಅಲೆಗಳನ್ನು ಸೃಷ್ಟಿಸುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:45 am, Thu, 21 March 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ