AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್​ ಮಾಡಲು ನಿರ್ಧರಿಸಿದ ಮಹಾರಾಷ್ಟ್ರ. ಜನವರಿ ಅಂತ್ಯದ ತನಕ ಲಾಕ್​ಡೌನ್​.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Skanda
|

Updated on:Dec 30, 2020 | 1:04 PM

Share

ಮುಂಬೈ: ಬ್ರಿಟನ್​ ದೇಶದಲ್ಲಿ ಶುರುವಾದ ರೂಪಾಂತರಿ ಕೊರೊನಾ ಭಾರತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತೆ ಲಾಕ್​ಡೌನ್​ ಮೊರೆ ಹೋಗಿದೆ. ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೆ ಲಾಕ್‌ಡೌನ್ ಗೈಡ್‌ಲೈನ್ಸ್ ಮುಂದುವರಿಸಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ.

(ನವೆಂಬರ್​ 25ರ ನಂತರ ಬ್ರಿಟನ್​ನಿಂದ ಮುಂಬೈಗೆ ಆಗಮಿಸಿರುವ ಒಟ್ಟು 15 ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ 3,018 ಕೊರೊನಾ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 19,25,066ಕ್ಕೆ ತಲುಪಿದೆ. ಆ ಮೂಲಕ ಭಾರತದ ಒಟ್ಟು ಪ್ರಕರಣಗಳ ಶೇ.60ರಷ್ಟು ಪಾಲು ಮಹಾರಾಷ್ಟ್ರದ್ದಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಉದ್ಧವ್​ ಠಾಕ್ರೆ ಸರ್ಕಾರ ಮತ್ತೆ ಲಾಕ್​ಡೌನ್​ ಹೇರುವುದಾಗಿ ಘೋಷಣೆ ಮಾಡಿದೆ. ಲಾಕ್​ಡೌನ್​ ಹೇರಿದರೂ ಸರ್ಕಾರ ಅನುಮತಿ ನೀಡಿರುವ ಕಾರ್ಯ ಚಟುವಟಿಕೆಗಳು ಯಥಾಪ್ರಕಾರ ಮುಂದುವರೆಯಲಿವೆ ಎಂದು ತಿಳಿಸಲಾಗಿದೆ.

ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್​ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ

Published On - 12:47 pm, Wed, 30 December 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?