AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್​ ಮಾಡಲು ನಿರ್ಧರಿಸಿದ ಮಹಾರಾಷ್ಟ್ರ. ಜನವರಿ ಅಂತ್ಯದ ತನಕ ಲಾಕ್​ಡೌನ್​.

ಮತ್ತೆ ಶುರುವಾಯ್ತು ಲಾಕ್​ಡೌನ್​: ರೂಪಾಂತರಿ ಕೊರೊನಾ ತಡೆಯಲು ಲಾಕ್​ಡೌನ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Skanda
|

Updated on:Dec 30, 2020 | 1:04 PM

Share

ಮುಂಬೈ: ಬ್ರಿಟನ್​ ದೇಶದಲ್ಲಿ ಶುರುವಾದ ರೂಪಾಂತರಿ ಕೊರೊನಾ ಭಾರತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತೆ ಲಾಕ್​ಡೌನ್​ ಮೊರೆ ಹೋಗಿದೆ. ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೆ ಲಾಕ್‌ಡೌನ್ ಗೈಡ್‌ಲೈನ್ಸ್ ಮುಂದುವರಿಸಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ.

(ನವೆಂಬರ್​ 25ರ ನಂತರ ಬ್ರಿಟನ್​ನಿಂದ ಮುಂಬೈಗೆ ಆಗಮಿಸಿರುವ ಒಟ್ಟು 15 ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ 3,018 ಕೊರೊನಾ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 19,25,066ಕ್ಕೆ ತಲುಪಿದೆ. ಆ ಮೂಲಕ ಭಾರತದ ಒಟ್ಟು ಪ್ರಕರಣಗಳ ಶೇ.60ರಷ್ಟು ಪಾಲು ಮಹಾರಾಷ್ಟ್ರದ್ದಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಉದ್ಧವ್​ ಠಾಕ್ರೆ ಸರ್ಕಾರ ಮತ್ತೆ ಲಾಕ್​ಡೌನ್​ ಹೇರುವುದಾಗಿ ಘೋಷಣೆ ಮಾಡಿದೆ. ಲಾಕ್​ಡೌನ್​ ಹೇರಿದರೂ ಸರ್ಕಾರ ಅನುಮತಿ ನೀಡಿರುವ ಕಾರ್ಯ ಚಟುವಟಿಕೆಗಳು ಯಥಾಪ್ರಕಾರ ಮುಂದುವರೆಯಲಿವೆ ಎಂದು ತಿಳಿಸಲಾಗಿದೆ.

ಮುಂದಿನ ವಾರವೂ ಹಾರುವುದಿಲ್ಲ ಭಾರತ-ಬ್ರಿಟನ್​ ವಿಮಾನಗಳು -ಸಚಿವ ಹರ್ದೀಪ್ ಸಿಂಗ್ ಪುರಿ

Published On - 12:47 pm, Wed, 30 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ