AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ […]

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 24, 2019 | 1:23 PM

Share

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ ದೇವೇಂದ್ರ ಫಡ್ನವಿಸ್, ಅಜಿತ್‌ ಪವಾರ್‌ಗೂ ಸುಪ್ರೀಂಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಇಂದು ನಡೆದ ವಿಚಾರಣೆಯಲ್ಲಿ ದೇವೇಂದ್ರ ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Published On - 12:55 pm, Sun, 24 November 19

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್