AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ […]

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್
ಸಾಧು ಶ್ರೀನಾಥ್​
|

Updated on:Nov 24, 2019 | 1:23 PM

Share

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ ದೇವೇಂದ್ರ ಫಡ್ನವಿಸ್, ಅಜಿತ್‌ ಪವಾರ್‌ಗೂ ಸುಪ್ರೀಂಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಇಂದು ನಡೆದ ವಿಚಾರಣೆಯಲ್ಲಿ ದೇವೇಂದ್ರ ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Published On - 12:55 pm, Sun, 24 November 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!