AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 31, 2022 | 7:16 PM

Share

ಮುಂಬೈ: ಮಹಾಮಾರಿ ಕೊರೊನಾ(Coronavirus) ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು(Maharashtra Government) ರಾಜ್ಯದಲ್ಲಿ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ ಎಂದು ತಿಳಿಸಿದೆ. ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ. ಮಾಸ್ಕ್ ಹಾಕಲು ಬಯಸುವವರು ಮಾಸ್ಕ್ ಬಳಸಬಹುದು. ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ, ಮಾಲ್, ಸಿನಿಮಾ ಹಾಲ್ ಪ್ರವೇಶಕ್ಕೆ ಸಂಪೂರ್ಣ ಲಸಿಕೆ ಕಡ್ಡಾಯವಲ್ಲ ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಮೂಲಕ ಮಾಸ್ಕ್ ಕಡ್ಡಾಯವಲ್ಲ ಎಂದ ದೇಶದ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.

ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿದ್ದು, ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ನೋಡಿದರೆ, ಮಾಸ್ಕ್ ಬಳಸುವುದನ್ನು ನಿಲ್ಲಿಸುವುದು ಅಪಾಯ. ನಾವು ಮೂರನೇ ಅಲೆಯ ಪರಿಣಾಮವನ್ನು ನೋಡಿದ್ದೇವೆ, ನಾವು ಮಾಸ್ಕ್ ತೆಗೆದುಹಾಕುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ

Personal Loan: ಕೈದಿಗಳಿಗೆ ಶೇ 7ರ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ನೀಡುವ ಯೋಜನೆ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!