AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ

2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ
ದೇವೇಂದ್ರ ಫಡಣವಿಸ್
ರಾಜೇಶ್ ದುಗ್ಗುಮನೆ
|

Updated on: Jan 10, 2021 | 9:59 PM

Share

ಮುಂಬೈ: ಮಹಾರಾಷ್ಟ್ರ ವಿರೋಧ ಪಕ್ಷ ನಾಯಕರಾದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್​ಎಸ್​)​ ನಾಯಕ ರಾಜ್​ ಠಾಕ್ರೆ ಹಾಗೂ ಕೇಂದ್ರ ಸಚಿವ ರಾಮ​​ದಾಸ್​ ಅಠಾವಳೆ ಭದ್ರತೆಯನ್ನು  ರಾಜ್ಯ ಸರ್ಕಾರ ತಗ್ಗಿಸಿದೆ.

ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಭದ್ರತೆ ಪರಿಶೀಲನಾ ಸಭೆ ಏರ್ಪಡಿಸಿತ್ತು. ಈ ವೇಳೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವಿಐಪಿಗಳಿಗೆ ನೀಡುವ ಭದ್ರತೆಯನ್ನು ಆಗಾಗ ವಿಮರ್ಶೆ ಮಾಡಲಾಗುತ್ತದೆ. ಇದು ಸಾಮಾನ್ಯ ಪ್ರಕ್ರಿಯೆ. 2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್​ಗೆ ಈ ಮೊದಲು Z+ ಭದ್ರತೆ ನೀಡಲಾಗಿತ್ತು. ಇದನ್ನು ಈಗ Y+ಗೆ ಇಳಿಕೆ ಮಾಡಲಾಗಿದೆ. ಫಡ್ನವೀಸ್​ ಪತ್ನಿ ಅಮೃತಾ ಫಡ್ನವೀಸ್​ ಹಾಗೂ ಮಗಳಿಗೆ ನೀಡಲಾಗಿದ್ದ Y + ಭದ್ರತೆಯನ್ನು X ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಎಂಎನ್​ಎಸ್​ ಪಕ್ಷದ ನಾಯಕ ರಾಜ್​ ಠಾಕ್ರೆ ಭದ್ರತೆಯನ್ನು Z ಶ್ರೇಣಿಯಿಂದ Y+ ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಪ್ರಮುಖ ನಾಯಕರ ಭದ್ರತೆಯನ್ನು ತಗ್ಗಿಸಿದ ಸರ್ಕಾರದ ಕ್ರಮವನ್ನು ಬಿಜೆಪಿ ಟೀಕಿಸಿದೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ