AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ

2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ
ದೇವೇಂದ್ರ ಫಡಣವಿಸ್
ರಾಜೇಶ್ ದುಗ್ಗುಮನೆ
|

Updated on: Jan 10, 2021 | 9:59 PM

Share

ಮುಂಬೈ: ಮಹಾರಾಷ್ಟ್ರ ವಿರೋಧ ಪಕ್ಷ ನಾಯಕರಾದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್​ಎಸ್​)​ ನಾಯಕ ರಾಜ್​ ಠಾಕ್ರೆ ಹಾಗೂ ಕೇಂದ್ರ ಸಚಿವ ರಾಮ​​ದಾಸ್​ ಅಠಾವಳೆ ಭದ್ರತೆಯನ್ನು  ರಾಜ್ಯ ಸರ್ಕಾರ ತಗ್ಗಿಸಿದೆ.

ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಭದ್ರತೆ ಪರಿಶೀಲನಾ ಸಭೆ ಏರ್ಪಡಿಸಿತ್ತು. ಈ ವೇಳೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವಿಐಪಿಗಳಿಗೆ ನೀಡುವ ಭದ್ರತೆಯನ್ನು ಆಗಾಗ ವಿಮರ್ಶೆ ಮಾಡಲಾಗುತ್ತದೆ. ಇದು ಸಾಮಾನ್ಯ ಪ್ರಕ್ರಿಯೆ. 2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್​ಗೆ ಈ ಮೊದಲು Z+ ಭದ್ರತೆ ನೀಡಲಾಗಿತ್ತು. ಇದನ್ನು ಈಗ Y+ಗೆ ಇಳಿಕೆ ಮಾಡಲಾಗಿದೆ. ಫಡ್ನವೀಸ್​ ಪತ್ನಿ ಅಮೃತಾ ಫಡ್ನವೀಸ್​ ಹಾಗೂ ಮಗಳಿಗೆ ನೀಡಲಾಗಿದ್ದ Y + ಭದ್ರತೆಯನ್ನು X ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಎಂಎನ್​ಎಸ್​ ಪಕ್ಷದ ನಾಯಕ ರಾಜ್​ ಠಾಕ್ರೆ ಭದ್ರತೆಯನ್ನು Z ಶ್ರೇಣಿಯಿಂದ Y+ ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಪ್ರಮುಖ ನಾಯಕರ ಭದ್ರತೆಯನ್ನು ತಗ್ಗಿಸಿದ ಸರ್ಕಾರದ ಕ್ರಮವನ್ನು ಬಿಜೆಪಿ ಟೀಕಿಸಿದೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!